ಹೊನ್ನಾವರ : ದಿ 19 ರಂದು ನಡೆಯುವ ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಗೆ ಬಿ ಜೆ ಪಿ ಜೊತೆ ಕೈ ಜೋಡಿಸಿ ಚುನಾವಣೆಗೆ ಸ್ಪರ್ದಿಸುತ್ತಿರುವ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್ ಅದ್ಯಕ್ಷ ಶಿವಾನಂದ ಹೆಗಡೆ ಕಡತೋಕಾ, ಮಾಜಿ ಮಂಕಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ ಗೌಡ , ಮಂಕಿ ಜಿಲ್ಲಾ ಪಂಚಾಯತ ಸದಸ್ಯ ದೀಪಕ್ ನಾಯ್ಕ ಮೇಲೆ ಸೂಕ್ತ ಕ್ರಮ ಕೈಗೋಳ್ಳುವಂತೆ ಆಗ್ರಹಿಸಿ ಇಂದು ಹೊನ್ನಾವರಕ್ಕೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ … [Read more...] about ಭೀಮಣ್ಣಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ
Shivananda Hegde
ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ
ಹೊನ್ನಾವರ;ರೈತ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ಹೊನ್ನಾವರದಲ್ಲಿ ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಯಿಂದ ಜಂಟಿಯಾಗಿ ಮನವಿ ಸಲ್ಲಿಸಲಾಯಿತು.ಎ.ಪಿ.ಎಂ.ಸಿ ತಿದ್ದುಪಡಿ ಹಾಗೂ ಭೂಸುಧಾರಣಾ ತಿದ್ದುಪಡಿ ವಿಧೇಯಕದ ವಿರುದ್ದ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಯ ಕರೆ ನೀಡಿದ್ದ ರಾಜ್ಯ ಬಂದ್ ಹಿನ್ನಲೆಯಲ್ಲಿ ಪಟ್ಟಣದ ಶರಾವತಿ ವೃತ್ತದ ಬಳಿ ಸಾಂಕೇತಿಕವಾಗಿ ಹೆದ್ದಾರಿ … [Read more...] about ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ