ಹೊನ್ನಾವರ : ಶಿರಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ ಅವರಿಗೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ತುರ್ತು ಸಭೆ ನಡೆಸಿ ಅಗಲಿದ ವಿನಾಯಕ ಶೇಟರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾಚರಣೆ ನಡೆಸಿ ಶೃದ್ಧಾಂಜಲಿ ಸಲ್ಲಿಸತು.ಈ ಸಂದರ್ಭದಲ್ಲಿ ಮೃತರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ
Silence
*ರಾಘವೇಶ್ವರ ಭಾರತೀ ಶಾಲೆಯಲ್ಲಿ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ*
ಗೋಕರ್ಣ: ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಭಾರತೀಯ ಸೇನೆಯ ವೀರ ಯೋಧರ ಆತ್ಮಕ್ಕೆ ಇಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಶನಿವಾರ ಶಾಂತಿ ಕೋರಿದರು. ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮೆಣಬತ್ತಿ ಕೈಯಲ್ಲಿ ಹಿಡಿದು ಮೌನಾಚರಣೆ ನಡೆಸಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಶಾಲಾ ಮುಖ್ಯಾಧ್ಯಾಪಕಿ ಉಷಾ ನಾಯಕ, … [Read more...] about *ರಾಘವೇಶ್ವರ ಭಾರತೀ ಶಾಲೆಯಲ್ಲಿ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ*
ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ ಹಳಿಯಾಳದ ವಿವಿಧ ಸಂಘಟನೆಗಳು.
ಹಳಿಯಾಳ:- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಹಳಿಯಾಳ ಪಟ್ಟಣದಲ್ಲಿ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು.ಪಟ್ಟಣದ ಶೀವಾಜಿ ವೃತ್ತದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆಣದ ಬತ್ತಿಗಳನ್ನು ಬೆಳಗಿಸಿ ಶಿವೈಕ್ಯರಾದ ಪರಮಪೂಜ್ಯರಿಗೆ ಒಂದು ನಿಮಿಷದ ಮೌನಾಚರಣೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು.ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ … [Read more...] about ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ ಹಳಿಯಾಳದ ವಿವಿಧ ಸಂಘಟನೆಗಳು.