ಹಳಿಯಾಳ:- ವಿದ್ಯಾರ್ಥಿಗಳು ಭವಿಷ್ಯದಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸಫಲತೆಯನ್ನು ಹೊಂದಬೇಕೆಂದು ಬೆಂಗಳೂರಿನ ಒರಾಕಲ್ ಕಂಪನಿಯ ಮುಖ್ಯ ಸಲಹೆಗಾರ ಪಾಂಡುರಂಗ ಪರ್ವತಿಕರ್ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ “ಪ್ರತಿಬಿಂಬ-19” ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ವಿಷಯದ ಮೂಲಭೂತ ಜ್ಞಾನ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು … [Read more...] about ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.