ಹೊನ್ನಾವರ – ಇತ್ತೀಚೆಗೆ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಉದಯರಾಜ ಮೇಸ್ತ ಹಾಗೂ ಮಹೇಶ ಪಾಲೇಕರ ಎಂಬಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋವನ್ನು ಸಂಘಟನೆಯೊಂದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸದಸ್ಯರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಉದಯರಾಜ ಮೇಸ್ತ ಮತ್ತು ಮಹೇಶ ಪಾಲೇಕರ್ ನಡುವಿನ ಗಲಾಟೆ ಅವವರ … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
Social Networking
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ
ಹೊನ್ನಾವರ: ಅಂಕ ಗಳಿಕೆಯಿಂದ ಮಾತ್ರ ಯಶಸ್ಸು ಸಾಧ್ಯವಿಲ್ಲ.ಉತ್ತಮ ಸಂವಹನಾ ಕೌಶಲ್ಯ ಹಾಗೂ ಆತ್ಮವಿಶ್ವಾಸವಿದ್ದರೆ ಬದುಕಿನನಲ್ಲಿ ಹೆಚ್ಚಿನ ಸಾಧನೆ ಮಾಡಬಹುದು' ಎಂದು ಧಾರವಾಡದ ಖ್ಯಾತ ಸಾಹಿತಿ ಮತ್ತು ಚಿಂತಕ ಶ್ರೀನಿವಾಸ ವಾಡಪ್ಪಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ನಮ್ಮೆಲ್ಲ ಸಾಧನೆ ಹಾಗೂ ಸೋಲಿಗೆ ಮನಸ್ಸೇ ಕಾರಣ. ಯಶಸ್ಸು ಗಳಿಸಲು … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ