ಹಳಿಯಾಳ:- ಹಲವಾರು ಸಾಮಾಜಿಕ ಕಾರ್ಯಗಳಲ್ಲಿ, ಸ್ವಚ್ಚತಾ ಆಂದೋಲನದಲ್ಲಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಶಂಕ್ರಯ್ಯಾ ಬೆಂಡಿಗೇರಿಮಠ ಅವರು ಸುವರ್ಣಶ್ರೀ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾಒಕ್ಕೂಟ, ಸುವರ್ಣ ಚಾರಿಟೇಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೊಡಮಾಡುವ ‘ಸುವರ್ಣಶ್ರೀ’ 2018-198ನೇ ಸಾಲಿನ ರಾಜ್ಯ ಪ್ರಶಸ್ತಿ … [Read more...] about ಹಳಿಯಾಳದ ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಮುಡಿಗೆ ಸುವರ್ಣ ಶ್ರೀ ಪ್ರಶಸ್ತಿ
social work
ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯ 2 ನೇ ವಾರ್ಷಿಕೋತ್ಸವ ಆಚರಣೆ- ನೂತನ ಸದಸ್ಯರ ಸೇರ್ಪಡೆ
ಹಳಿಯಾಳ:- ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮೀಣ ಶಾಖೆಗಳನ್ನು ತೆಗೆಯುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದ 2ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಬೇಂಡಿಗೆರಿಮಠ ಹೇಳಿದರು. ಪಟ್ಟಣದಲ್ಲಿ ನಡೆದ ಸರಳ ವಾರ್ಷಿಕೊತ್ಸವ ಸಮಾರಂಭದಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಮತ್ತು ಸಂಘಟನೆಯನ್ನು ಬಲಗೊಳಿಸಲು … [Read more...] about ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯ 2 ನೇ ವಾರ್ಷಿಕೋತ್ಸವ ಆಚರಣೆ- ನೂತನ ಸದಸ್ಯರ ಸೇರ್ಪಡೆ