• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Speaking on the occasion

ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ

April 9, 2019 by Vishwanath Shetty Leave a Comment

BIYAR BOTEL NEWS POTO 1

ಹೊನ್ನಾವರ; ಪಟ್ಟಣದ ವಿವಿಧಡೆ ಈ ಹಿಂದೆ ಎಲ್ಲಂದರಲ್ಲಿ ಕಸ ಬಿದ್ದಿರುತ್ತಿತ್ತು. ಪಟ್ಟಣ ಪಂಚಾಯತ ಪೌರ ಕಾರ್ಮಿಕರ ಜೊತೆ ತಾಲೂಕಿನ ವಿವಿಧ ಸಂಘಟನೆಗಳು ಕೈ ಜೋಡಿಸಿ ಮನವರಿಕೆ ಮಾಡುವ ಜೊತೆ ಪ್ರತಿ ವಾರ ಸ್ವಚ್ಚ ಮಾಡುತ್ತಿದೆ. ದುರದೃಷ್ಟವೆಂದರೆ ಸ್ವಚ್ಚ ಮಾಡಿದ ಪ್ರದೇಶದಲ್ಲಿಯೇ ಮತ್ತೆ ಮತ್ತೆ ಕಸವನ್ನು ಬೇಕಾಬಿಟ್ಟಿ ಹಾಕುತ್ತಿದ್ದಾರೆ. ಇದರ ಜೊತೆ ಇದೀಗ ಇನ್ನೊಂದು ಸಮಸ್ಯೆ ಉದ್ಬವವಾಗಿದ್ದು ಮಧ್ಯದ ಬಾಟಲಿಗಳು. ಪ್ರಭಾತನಗರ, ಬಂದರು ಪ್ರದೇಶ, ರಾಮತೀರ್ಥ ಸಮೀಪದ ಬಯಲುಗಳಲ್ಲಿ … [Read more...] about ಸಾಮಾಜಿಕ ಕಳಕಳಿಯ ಯುವಕರ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಕ್ತವಾಯ್ತು ಪ್ರಶಂಸೆ ಮುಂದಿನ ದಿನದಲ್ಲಾದರೂ ಎಚ್ಚೆತ್ತುಕೊಳ್ಳಬೇಕಿದೆ ಸಂಭದಿಸಿದ ಇಲಾಖೆ

ರಾಜ್ಯಮಟ್ಟದ ಆಯ್ದ ತಂಡದ ವಾಲಿಬಾಲ್ ಟೂರ್ನಿಗೆ ಹೊನ್ನಾವರದಲ್ಲಿ ಚಾಲನೆ. ಲಯನ್ಸಕ್ಲಬ್ ಹೊನ್ನಾವರ ಇವರಿಂದ ಸ್ಪರ್ಧೆ ಆಯೋಜನೆ

February 28, 2019 by Vishwanath Shetty Leave a Comment

ಲಯನ್ಸ್ ಕ್ಲಬ್ ಹೊನ್ನಾವರ ಇವರು ಆಯೋಜಿಸಿದ ರಾಜ್ಯಮಟ್ಟದ ಆಹ್ವಾನಿತ ತಂಡದ ಪುರುಷ ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಜಿಲ್ಲಾ ಲಯನ್ಸ್ ಸೆಂಕಡರಿ ಗರ್ವನರ್ ಗಿರೀಶ ಕುಚಿನಾಡು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಕಳೆದ ೨೫ ವರ್ಷಗಳಿಂದ ಲಯನ್ಸ್ ಸದಸ್ಯನಾಗಿದ್ದು ಈ ಕಾರ್ಯಕ್ರಮ ಉದ್ಘಾಟನೆ ಮಾಡುವ ಸುಯೋಗ ಬಂದಿರುವುದು ಹೆಮ್ಮೆ . ವಿಶ್ವದ ವಿವಿಧ ಸಂಘಟನೆ ಇದ್ದರೂ ನಮ್ಮ ಲಯನ್ಸ ಸಂಘಟನೆಯು ಮುಂಚೂನೆಯಲ್ಲಿದೆ.  ಈ ಕಾರ್ಯಕ್ರಮ … [Read more...] about ರಾಜ್ಯಮಟ್ಟದ ಆಯ್ದ ತಂಡದ ವಾಲಿಬಾಲ್ ಟೂರ್ನಿಗೆ ಹೊನ್ನಾವರದಲ್ಲಿ ಚಾಲನೆ. ಲಯನ್ಸಕ್ಲಬ್ ಹೊನ್ನಾವರ ಇವರಿಂದ ಸ್ಪರ್ಧೆ ಆಯೋಜನೆ

ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ

February 10, 2019 by Nagaraj Naik Leave a Comment

ಸಿದ್ದಾಪುರ: ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆ ಲಸ ಮಾಡುವುದುಕ್ಕೆ ಅವಕಾಶಗಳಿವೆ. ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವುದನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಆಧಾರ ಸಂಸ್ಥೆಯ ಸಂಕಲ್ಪ ದಿನಾಚರಣೆ ಹಾಗೂ ದಿ.ಎಂ.ಟಿ.ಕೊಡಿಯ ನೆನಪಿನ … [Read more...] about ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar