ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವು ಗಾಣಿಗ ಸಮಾಜ ಭಾಂದವರಿಗೆ 1 ರಿಂದ 10 ನೇ ತರಗತಿಯನ್ನು ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುತ್ತಿರುವರಿಗೆ ನೋಟ್ಬುಕ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ. ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸೌಲಭ್ಯ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಗಾಣಿಗ ಸಮಾಜ ಬಾಂಧವರಿಗೆ … [Read more...] about ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್ಬುಕ್ ವಿತರಣಾ ಕಾರ್ಯಕ್ರಮ
Srinidhi Seva Vahini
ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.
ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ವತಿಯಿಂದ ಗಾಣಿಗ ಸಮುದಾಯದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾರ್ಚ 24 ರಂದು ಮಧ್ಯಾಹ್ನ 3 ಗಂಟೆಗೆ ಬಾಳೆಗದ್ದೆಯ ಶ್ರೀ ವೆಂಕ್ರಟಮಣ ದೇವಾಲಯದ ಸಭಾಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ. 2017-18ನೇ ಸಾಲಿನ ಎಸ್.ಎಸ್.ಎಲ್.ಸಿ 85% ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ದೃಡಿಕೃತ … [Read more...] about ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.