ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದು ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು, ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧಾರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ. ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್ನಲ್ಲಿ … [Read more...] about ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು-ಕಿರಣ್ ರಿಜಿಜು