ಹಳಿಯಾಳ:- ರಾಜ್ಯ ಸರ್ಕಾರ ಲಾಕ್ ಡೌನ್ ಆದೇಶದ ಹಿನ್ನೆಲೆ ಹಳಿಯಾಳ ಸ್ತಬ್ಧವಾಗಿದೆ. ಕೆಲಸವಿಲ್ಲದೇ ಮನೆಯಿಂದ ಹೊರಬರುವವರಿಗೆ ಪೆÇಲೀಸರು ಬೆತ್ತದ ರುಚಿ ತೋರಿಸುತ್ತಿದ್ದಾರೆ. ಹಳಿಯಾಳದ ಎಲ್ಲ ಅಂಗಡಿ,ಮುಂಗಟ್ಟುಗಳು ಬಂದ್ ಆಗಿವೆ, ವಾಣಿಜ್ಯ ವ್ಯವಹಾರ ಸ್ಥಗಿತಗೊಂಡಿದೆ. ವಾಹನಗಳು ಬೀದಿಗಿಳಿಯುತ್ತಿಲ್ಲ, ಕೆಎಸ್ಆರ್ಟಿಸಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಕೆಲವರು ಮನೆಗಳಲ್ಲಿ ಕೂರದೆ ತಮ್ಮ ಬೈಕ್ಗಳಲ್ಲಿ ಸುಖಾ ಸುಮ್ಮನೆ ಹಳಿಯಾಳ ಸುತ್ತಾಡಲು ಹೊರ ಬಂದವರಿಗೆ … [Read more...] about ಅನಾವಶ್ಯಕ ಹೊರಗೆ ಸುತ್ತಾಡಿದರೇ ಬಿಳುತ್ತೆ ಬೆತ್ತಡೆಟು.
state government
ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಕೆನರಾ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾಗಿದ್ದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯು ಶಾಂತಿಯುತವಾಗಿದೆ ಇಲ್ಲದಿದ್ದರೇ ಇಡೀ ಜಿಲ್ಲೆಯೇ ಭಟ್ಕಳವಾಗಿ ಮಾರ್ಪಾಡಾಗುತ್ತಿತ್ತು ಎನ್ನುವ ಸತ್ಯವನ್ನು ಕಾಂಗ್ರೇಸ್ ಮತ್ತು ಸಚಿವ ದೇಶಪಾಂಡೆ ತಿಳಿದುಕೊಳ್ಳಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ತೀರುಗೆಟು ನೀಡಿದ್ದಾರೆ. ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 8 ತಿಂಗಳ ನಂತರ ಪ್ರಚೋಧನಾಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಅವರ … [Read more...] about ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ