ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೆವಾಡಿಯಾದಲ್ಲಿ ಸರ್ದಾರ್ ಪಟೇಲ್ ವನ್ಯಮೃಗಗಳ ಉದ್ಯಾನ ಮತ್ತು ಭೂಮಿಯಂತೆ ಗೋಳಾಕಾರದ ಪಂಜರ ಉದ್ಘಾಟಿಸಿದರು. ಕೆವಾಡಿಯಾ ಸಮಗ್ರ ಅಭಿವೃದ್ಧಿ ಅಡಿಯಲ್ಲಿ 17 ಯೋಜನೆಗಳ ಲೋಕಾರ್ಪಣೆ ಮಾಡಿ, 4 ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಲ್ಲಿ ಪಥದರ್ಶಕ ಕಾಲುವೆ, ನೂತನ ಗೋರಾ ಸೇತುವೆ, ಗರುಡೇಶ್ವರ್ ಅಣೆಕಟ್ಟು, ಸರ್ಕಾರಿ ವಸತಿಗೃಹಗಳು, ಬಸ್ ಬೇ ಟರ್ಮಿನಸ್, ಏಕತಾ ನರ್ಸರಿ, ಖಲ್ವಾನಿ ಪರಿಸರ ಪ್ರವಾಸೋದ್ಯಮ, … [Read more...] about ಸರ್ದಾರ್ ವಲ್ಲಭಭಾಯ್ ಪಟೇಲ್ ವನ್ಯಮೃಗಗಳ ಉದ್ಯಾನ ಉದ್ಘಾಟಿಸಿದ ಪ್ರಧಾನಮಂತ್ರಿ