ಹಳಿಯಾಳ: ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮೊತಿಕೆರೆ ಪಕ್ಕದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.28 ರವರೆಗೆ ನಡೆಯಲಿರುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗೆ ವಿಜೃಂಭಣೆಯ ಚಾಲನೆ ದೊರೆತಿದೆ. ಪಟ್ಟಣದಲ್ಲಿಯ ಶ್ರೀ ತುಳಜಾಭವಾನಿ ದೇವಸ್ಥಾನದಿಂದ ಕುಸ್ತಿ ಪಟುಗಳಿಂದ ಆರಂಭಿಸಲಾದ ಕ್ರೀಡಾ ಜ್ಯೋತಿಯನ್ನು ರಾಯಣ್ಣ ವೃತ್ತ, … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಚಿವ ಆರ್ ವಿ ದೇಶಪಾಂಡೆ ಚಾಲನೆ. 27 ಪ್ರಶಸ್ತಿಗಳಿಗಾಗಿ ಕುಸ್ತಿ ಕಲಿಗಳ ಕದನ