ಹೊನ್ನಾವರ: ಅಂಕ ಗಳಿಕೆಯಿಂದ ಮಾತ್ರ ಯಶಸ್ಸು ಸಾಧ್ಯವಿಲ್ಲ.ಉತ್ತಮ ಸಂವಹನಾ ಕೌಶಲ್ಯ ಹಾಗೂ ಆತ್ಮವಿಶ್ವಾಸವಿದ್ದರೆ ಬದುಕಿನನಲ್ಲಿ ಹೆಚ್ಚಿನ ಸಾಧನೆ ಮಾಡಬಹುದು' ಎಂದು ಧಾರವಾಡದ ಖ್ಯಾತ ಸಾಹಿತಿ ಮತ್ತು ಚಿಂತಕ ಶ್ರೀನಿವಾಸ ವಾಡಪ್ಪಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ನಮ್ಮೆಲ್ಲ ಸಾಧನೆ ಹಾಗೂ ಸೋಲಿಗೆ ಮನಸ್ಸೇ ಕಾರಣ. ಯಶಸ್ಸು ಗಳಿಸಲು … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ