https://www.youtube.com/watch?v=zirZQTX-FZE&feature=youtu.beಹಳಿಯಾಳ :- ದೇಶದ ಅನ್ನ ತಿಂದು, ಇಲ್ಲಿಯ ಎಲ್ಲ ಸವಲತ್ತುಗಳನ್ನು ಪಡೆದು ಆರಾಮದಾಯಕ ಜೀವನ ನಡೆಸಿ ವೈರಿ ರಾಷ್ಟ್ರ ಪಾಪಿ ಪಾಕಿಸ್ತಾನದ ಪರ ಘೊಷಣೆ ಕೂಗುವವರನ್ನು ಹಾಗೂ ಸೈನ್ಯದ ವಿರುದ್ದ ಮಾತನಾಡುವವರ ಮೇಲೆ ಮೋದಲು ಕಠೋರ ಕಾನೂನು ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಹುತಾತ್ಮ ಸೈನಿಕರ … [Read more...] about ಮೊದಲು ದೇಶದಲ್ಲಿರುವ ಆಂತರಿಕ ಭಯೋತ್ಪಾದಕರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಿದೆ – ಸುನೀಲ್ ಹೆಗಡೆ
sunil hegade
ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ:- ಕುಸ್ತಿಯ ತವರು, ಘಟಾನುಘಟಿ ರಾಜಕಾರಣಿಗಳಿಂದ ರಾಜ್ಯ ರಾಜಕಾರಣದಲ್ಲಿ ಗುರುತಿಸಲ್ಪಟ್ಟಿರುವ ಹಳಿಯಾಳ ಕ್ಷೇತ್ರದ 2018ರ ವಿಧಾನ ಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಶುಕ್ರವಾರ ದಿ.27 ರಂದು ಯಾರು ನಾಮಪತ್ರ ಹಿಂಪಡೆಯದ ಕಾರಣ ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ … [Read more...] about ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ
ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ:-2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ಬುಧವಾರ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ನಡೆದು 11 ಅಭ್ಯರ್ಥಿಗಳಲ್ಲಿ 1 ಅಭ್ಯರ್ಥಿ ನಾಮಪತ್ರ ತಿರಸ್ಕøತವಾಗಿ ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬುಧಾವರ ಬೆಳಿಗ್ಗೆ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಎಲ್ಲ ಅಭ್ಯರ್ಥಿಗಳು ಹಾಗೂ ಏಜೆಂಟರ ಸಮಕ್ಷಮ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಹಳಿಯಾಳ … [Read more...] about ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ
ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ