ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಹಳಿಯಾಳ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ ಸೂಚಿಸಿ ರೈತರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ರೈತರ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಕಾಂಗ್ರೇಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರನ್ನು ಭೇಟಿಯಾಗಿ ಕಬ್ಬು … [Read more...] about ಹಳಿಯಾಳ ಕಬ್ಬು ಬೆಳೆಗಾರ ರೈತರ ಪ್ರತಿಭಟನೆಗೆ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಬೆಂಬಲ.
sunil hegde
ಜಿಲ್ಲೆಯ ಅಭಿವೃದ್ದಿ-ಅತ್ಯಂತ ಹಿಂದೂಳಿದ ವರ್ಗಗಳು ನೀರ್ಲಕ್ಷ್ಯಕ್ಕೆ ಕುಮಾರಸ್ವಾಮಿಯದ್ದು ಚಾಕೊಲೆಟ್ ಬಜೆಟ್ –ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ:- ರಾಜ್ಯದ ಜನರಿಗೆ ಚಾಕೊಲೆಟ್ ನೀಡುವ ಬಜೆಟ್ ಮಂಡನೆಯನ್ನು ಗಮನಿಸಿದರೇ ರಾಜ್ಯ ಕಾಂಗ್ರೇಸ್ –ಜೆಡಿಎಸ್ ಸಮ್ಮೀಶ್ರ ಸರ್ಕಾರ ತನ್ನ ಅಧಿಕಾರದ ಸಂಪೂರ್ಣ ಅವಧಿ ಮುಗಿಸುವುದಿಲ್ಲ ಎನ್ನುವುದನ್ನು ತೊರ್ಪಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಪ್ರತಿಕ್ರಿಯಿಸಿದ್ದಾರೆ.ಮೂಗಿಗೆ ತುಪ್ಪ ಸವರುವ ಬಜೆಟ್ :- ಬಜೆಟ್ ಮಂಡನೆ ನಂತರ ಪತ್ರರ್ಕರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 6.5ಕೋಟಿ ಜನಸಂಖ್ಯೆಯಿದ್ದು 10 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆಂದು ಹೇಳುವ … [Read more...] about ಜಿಲ್ಲೆಯ ಅಭಿವೃದ್ದಿ-ಅತ್ಯಂತ ಹಿಂದೂಳಿದ ವರ್ಗಗಳು ನೀರ್ಲಕ್ಷ್ಯಕ್ಕೆ ಕುಮಾರಸ್ವಾಮಿಯದ್ದು ಚಾಕೊಲೆಟ್ ಬಜೆಟ್ –ಮಾಜಿ ಶಾಸಕ ಸುನೀಲ್ ಹೆಗಡೆ.
ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು. ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್ ಹೆಗಡೆ ಎಚ್ಚರಿಕೆ
ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.
ಹಳಿಯಾಳ:- ಪ್ರತಿ ಚುನಾವಣೆಯಲ್ಲಿ ಒಂದು ನಾಟಕವಾಡುವ ಸಚಿವ ಆರ್.ವಿ.ದೇಶಪಾಂಡೆ ಈ ಚುನಾವಣೆಯಲ್ಲಿ ಕಾಳಿನದಿ ನೀರಾವರಿ ಯೋಜನೆ ಜಾರಿ ಆಗಿದೆ ಎನ್ನುವ ರಾಜಕೀಯ ನಾಟಕವಾಡಿದ್ದು ಮೇ.17ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶಪಾಂಡೆ ಬಣ್ಣ ಬಯಲು ಮಾಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದೇಶಪಾಂಡೆ ಅವರು ಪತ್ರಿಕೆ ಒಂದರಲ್ಲಿ ಕಾಳಿನದಿ … [Read more...] about ಮೇ.17 ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಚಿವ ದೇಶಪಾಂಡೆ ಬಣ್ಣ ಬಯಲು ಮಾಡುತ್ತೇನೆ – ಸುನೀಲ್ ಹೆಗಡೆ.