ಗೇರಸೊಪ್ಪಾದಿಂದ ಹೊನ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ೧೨೦ ಕೋಟಿ ವೆಚ್ಚದ ಕನಸಿನ ಯೋಜನೆ ಅನುಷ್ಠಾನವಾಗುತಿದ್ದು ನಗರವಾಸಿಗಳ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗುತ್ತಿದೆ. ಪಟ್ಟಣಕ್ಕೆ ನೀರನ್ನು ಪೂರೈಸುವ ಜೊತೆಗೆ ಪೈಪ್ಲೈನ್ ಹಾದುಹೋಗುವ ೮ ಗ್ರಾಮಪಂಚಾಯತಗಳಿಗೂ ನೀರನ್ನು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪುಗೊಂಡಿದ್ದು ಮಾಜಿ ಶಾಸಕರಾದ ಶಾರದಾ ಶೆಟ್ಟಿ ಮತ್ತು ಮಂಕಾಳ ವೈದ್ಯ ಕಾಲದಲ್ಲಿ. ಇದೀಗ ಹಾಲಿ ಶಾಸಕ ದಿನಕರ ಶೆಟ್ಟಿ, ಸುನಿಲ್ ನಾಯ್ಕ … [Read more...] about ಶರಾವತಿ ಕುಡಿಯುವ ನೀರಿನ ಯೋಜನೆ ಹಕ್ಕಿಗೆ ರೆಕ್ಕೆ ಪುಕ್ಕ