ಸಿದ್ದಾಪುರ : ಕ್ಯಾನ್ಸರ್ ರೋಗ ಹಲವಾರು ಕಾರಣಗಳಿಂದ ಬರುತ್ತದೆ. ತಂಬಾಕು ಸೇವನೆ, ಧೂಮಪಾನ ಹೀಗೆ ಹಲವಾರು ಉದಾಹರಣೆಗಳನ್ನ ಕೊಡಬಹುದು. ಆದರೆ ಮಳೆ, ಗಾಳಿ, ಬಿಸಿಲಿನಿಂದ ರಕ್ಷಣೆ ನೀಡಲಿ ಎಂದು ಮನೆಗಳಿಗೆ ಹೊದಿಸುವ ಅಸ್ಬೆಸ್ಟೋಸ್ ಸೀಟುಗಳಿಂದಲೂ ಕ್ಯಾನ್ಸರ್ ಬರುತ್ತದೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ ನಂಬಬೇಕು. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆ ಇಂಟರ್ ನ್ಯಾಷನಲ್ ಎಜೆನ್ಸಿ ಪಾರ್ ರಿಸರ್ಚ್ ಕ್ಯಾನ್ಸರ್ ಎನ್ನುವ ಸಂಸ್ಥೆಯ ಅಧ್ಯಯನದಲ್ಲಿ ಅಸ್ಬೆಸ್ಟೋಸ್ ಸೀಟುಗಳಿಂದ … [Read more...] about ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆಯಿಲ್ಲವೇ? ಎಗ್ಗಿಲ್ಲದೆ ನಡಿತಿದೆ ಅಸ್ಬೆಸ್ಟೋಸ್ ಶೀಟ್ಗಳ ಮಾರಾಟ ಕ್ಯಾನ್ಸರ್ಕಾರಕ ಶೀಟ್ಗಳ ಬಳಕೆ :ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
Supreme Court
ಸರ್ವೋಚ್ಚ ನ್ಯಾಯಾಲಯ ತೀರ್ಪು ಮರು ಪರಿಶೀಲನೆ ಆಗಬೇಕು- ಬುಡಕಟ್ಟು , ಆದಿವಾಸಿ ಜನರಿಂದ ಪ್ರತಿಭಟನೆ- ಸರ್ಕಾರಕ್ಕೆ ಮನವಿ ಸಲ್ಲಿಕೆ.
ಹಳಿಯಾಳ : ಆದಿವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬೇಕೆಂಬ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಹಾಗೂ ಗ್ರೀನ್ ಇಂಡಿಯಾ ಟ್ರಸ್ಟ್ ಸಹಯೋಗದಲ್ಲಿ ತಾಲೂಕಿನ ಆದಿವಾಸಿಗಳು ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣ ಗೆ ನಡೆಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬುಡಕಟ್ಟ ಆದಿವಾಸಿ ಸಿದ್ದಿ ಜನಾಂಗದವರು ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ದಿಯೋಗ್ ಸಿದ್ದಿ ಮತ್ತು … [Read more...] about ಸರ್ವೋಚ್ಚ ನ್ಯಾಯಾಲಯ ತೀರ್ಪು ಮರು ಪರಿಶೀಲನೆ ಆಗಬೇಕು- ಬುಡಕಟ್ಟು , ಆದಿವಾಸಿ ಜನರಿಂದ ಪ್ರತಿಭಟನೆ- ಸರ್ಕಾರಕ್ಕೆ ಮನವಿ ಸಲ್ಲಿಕೆ.
ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆಯಾಗುತ್ತಿರುವ ರಿಟ್ ಪಿಟಿಷನ್ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 13 ರಂದು ಹೊರಡಿಸಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ಸದರಿ ಆದೇಶದಲ್ಲಿ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ದಿ.27.07.2019ರ ಗಡುವು ನಿಗದಿಪಡಿಸಿ ಅರಣ್ಯ … [Read more...] about ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
Rohingyas illegal immigrants, a threat to India: Govt to SC
Terming the Rohingya refugees as "illegal" immigrants, the government today told the Supreme Court that some of them were part of a "sinister" design of Pakistan's ISI and terror groups such as the ISIS, whose presence in the country will pose a "serious" national security threat.The Ministry of Home Affairs (MHA) made its stand clear in a much-awaited affidavit in the apex … [Read more...] about Rohingyas illegal immigrants, a threat to India: Govt to SC
AIRTEL SIM CARD LINKAGE WITH AADHAR CARD
Some may have got this message on your cell phones regarding linking sim no to aadhar card, if you have got one, make sure with customer about it. Few months ago, The Supreme Court had ordered the central government to link Aadhaar card details with a subscriber’s mobile number within a year. The court also asked the Centre to formulate a method to register every Indian mobile … [Read more...] about AIRTEL SIM CARD LINKAGE WITH AADHAR CARD