ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಆಶ್ರಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ವಿವಿಧsÀ ಇಂಜನಿಯರಿಂಗ್ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ರಾಜ್ಯ ಮಟ್ಟದ ತಾಂತ್ರಿP-ಸಾಂಸ್ಕøತಿಕ ಉತ್ಸವ ಆವಿಷ್ಕಾರ್-19 ಕ್ಕೆ ತೆರೆ ಬಿದ್ದಿದೆ. ಮೂರು ದಿನಗಳ ಕಾಲ ನಡೆದÀ ಈ ತಾಂತ್ರಿಕ ಉತ್ಸವದಲ್ಲಿ ತಾಂತ್ರಿಕ ಪ್ರಬಂಧ ಮಂಡನೆ, ರೋಬೋಟ್ ರೇಸ್, ಕಟ್ಟಡ ಮಾದರಿ ನಿರ್ಮಾಣ ಮುಂತಾದ ಸ್ಪರ್ಧೆಗಳನ್ನು … [Read more...] about ರಾಜ್ಯ ಮಟ್ಟದ ತಾಂತ್ರೀಕ, ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯ ಕ್ಕೆ ತೆರೆ – ಹಳಿಯಾಳದಲ್ಲಿ ೩ ದಿನಗಳ ಕಾಲ ನಡೆದ ಉತ್ಸವ
Technical College
ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ
ಹಳಿಯಾಳ: - ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗವು ಸಿ.ಎನ್.ಸಿ ಮತ್ತು ಐ.ಸಿ. ಎಂಜಿನ್ ತಂತ್ರಜ್ಞಾನದ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು. ಬೆಳಗಾವಿಯ ಕೆ.ಎಲ್.ಎಸ್ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದ ಕಾರ್ಯಾಗಾರವನ್ನು ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗನಾಥ ಪಾಟೀಲ್ … [Read more...] about ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ