ಹೊನ್ನಾವರ: ಕಾಸರಕೋಡ ಟೊಂಕಾ ಬಂದರು ಕಾಮಗಾರಿಯನ್ನು ಸರ್ಕಾರ ಖಾಸಗಿ ಕಂಪನಿಯವರಿಗೆ ನೀಡಿರುದನ್ನು ವಿರೋದಿಸಿ ಮೀನುಗಾರರು ತಮ್ಮ ವ್ಯಾಪಾರ ವಹಿವಾಟು ಜಿಲ್ಲೆಯಾದ್ಯಂತ ಸ್ಥಗಿತಗೊಳಿಸಿ ಟೊಂಕಾದಿAದ ಪಟ್ಟಣದ ಶರಾವತಿ ಸರ್ಕಲನವರೆಗೆ ಕಾಲ್ನಡಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮೀನುಗಾರರು ಬಂದು ಪ್ರತಿಭಟಿಸಿದರು.ನಂತರ ಪಟ್ಟಣದ ಪೋಲಿಸ್ ಮೈದಾನದಲ್ಲಿ ಜಮಾಹಿಸಿದ ಮೀನುಗಾರರು ಕೇಂದ್ರ, ರಾಜ್ಯ ಸರ್ಕಾರ, ಹೊನ್ನಾವರ ಪೋರ್ಟ ಲಿಮಿಟೆಡ್ ವಿರುದ್ದ ಘೋಷಣೆ ಕೂಗಿದರು. ಮೀನುಗಾರರ … [Read more...] about ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್