ಹೊನ್ನಾವರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗದ ಕೇಂದ್ರದ ಮೋದಿ ನೇತೃತ್ವದ ಬಿ.ಜೆ.ಪಿ ಸರಕಾರ, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೇಸ್ ಪಕ್ಷದ ಮೇಲೆ ನಿರಂತರ ಅಪಪ್ರಚಾರದಲ್ಲಿ ತೊಡಗಿದ್ದು ಕಾಂಗ್ರೇಸ್ ಕಾರ್ಯಕರ್ತರು ದಿಟ್ಟ ಉತ್ತರ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕರೆ ನೀಡಿದರು. ಅವರು ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾ ಪ್ರಯುಕ್ತ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಗರದ … [Read more...] about ಪ. ಪಂ. ಚುನಾವಣೆ ಪೂರ್ವಭಾವಿ ಸಭೆ,ಅಪಪ್ರಚಾರಕ್ಕೆ ದಿಟ್ಟ ಉತ್ತರ ನೀಡಿ ಭೀಮಣ್ಣ ನಾಯ್ಕ ಕರೆ