ಹಳಿಯಾಳ;- ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಳಿಯಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಪುಷ್ಪಲತಾ ಅಶೋಕ ಚೆನ್ನಬಸನ್ನವರ 98.24%., ಹಳಿಯಾಳ ಪಟ್ಟಣದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಾದ ಸಹನಾ ನಾಯಕ್ 94.72% ಹಾಗೂ ಸ್ಪಂದನ ಎಸ್ ರಗಟೆ 94.24% ಅವರನ್ನು ಮಾಜಿ ಶಾಸಕ ಸುನೀಲ್ ಹೆಗಡೆ ನೇತ್ರತ್ವದಲ್ಲಿ ಸಾಧಕ ವಿದ್ಯಾರ್ಥಿಗಳ ಮನೆಗೆ ತೆರಳಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ … [Read more...] about ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
the former MLA Sunil Hegde
ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಜಗತ್ತಿಗೆ ನಾಯಕರಾಗಿರುವ ಅಪ್ರತಿಮ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು ಎಲ್ಲರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದರೇ ದೇಶದ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ನ ಘಟಕದಿಂದ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಹಾಗೂ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗಳಿಗೆ … [Read more...] about ಜಗತ್ತಿಗೆ ಸರ್ವಶ್ರೇಷ್ಠ ನಾಯಕ ಶಿವಾಜಿ ಮಹಾರಾಜರು – ಮಾಜಿ ಶಾಸಕ ಸುನೀಲ್ ಹೆಗಡೆ