ಹಳಿಯಾಳ:- ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮೀಣ ಶಾಖೆಗಳನ್ನು ತೆಗೆಯುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದ 2ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಬೇಂಡಿಗೆರಿಮಠ ಹೇಳಿದರು. ಪಟ್ಟಣದಲ್ಲಿ ನಡೆದ ಸರಳ ವಾರ್ಷಿಕೊತ್ಸವ ಸಮಾರಂಭದಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಮತ್ತು ಸಂಘಟನೆಯನ್ನು ಬಲಗೊಳಿಸಲು … [Read more...] about ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯ 2 ನೇ ವಾರ್ಷಿಕೋತ್ಸವ ಆಚರಣೆ- ನೂತನ ಸದಸ್ಯರ ಸೇರ್ಪಡೆ