ಹೊನ್ನಾವರ: ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಇಂದು ಭಾರತದಲ್ಲಿ ಧರ್ಮಶಾಸ್ತ್ರ, ಪ್ರಾಚೀನ ಗ್ರಂಥಗಳ ಅಗತ್ಯ ಎಷ್ಟಿದೆಯೋ ವೈಜ್ಞಾನಿಕ ಪರಿಭಾಷೆಯ ಅಗತ್ಯವೂ ಅಷ್ಟೇ ಇದೆ ಎಂದು ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.ರಾಷ್ಟ್ರೀಯ ಹೈನುಗಾರಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಗೋ ಪರಿವಾರ- ಕರ್ನಾಟಕ ಮತ್ತು ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಿಡ್ಡ ಹಬ್ಬ ಸಮಾರೋಪ ಸಮಾರಂಭದಲ್ಲಿ ಶ್ರೀಗಳು … [Read more...] about ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ