ಯಲ್ಲಾಪುರ; ಉತ್ತರ ಕನ್ನಡ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ (ಫೆವಾರ್ಡ್ ಉ.ಕ) ಅಧ್ಯಕ್ಷರಾಗಿ ಸಿದ್ದಾಪರ ಆಧಾರ ಸಂಸ್ಥೆಯ ನಾಗರಾಜ ನಾಯ್ಕ ಮಾಳ್ಕೋಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಪಟ್ಟಣದ ಟೀಡ್ ಟ್ರಷ್ಟ್ ದಿ.ಶಿವಪ್ಪ ಪೂಜಾರಿ ಗ್ರಾಮೀಣ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಫೆವಾರ್ಡ್ ಉ.ಕ ದ ಸರ್ವಸಾಧರಣಾ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಶಿರ್ಸಿಯ ಮನುವಿಕಾಸ ಸಂಸ್ಥೆಯ ಗಣಪತಿ ಭಟ್, … [Read more...] about ಫೆವಾರ್ಡ್ ಯು.ಕೆ ಅಧ್ಯಕ್ಷರಾಗಿ ನಾಗರಾಜ ನಾಯ್ಕ ಮಾಳ್ಕೋಡ