ಬೆಂಗಳೂರು;ಮುಂದಿನ ಮಾರ್ಚ್ ವೇಳೆಗೆ ಕರ್ನಾಟಕ ರಾಜ್ಯದಲ್ಲಿ ಒಂದು ಸಾವಿರ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ವತಿಯಿಂದ ಹುಬ್ಬಳ್ಳಿಯಲ್ಲಿ ಆರಂಭಿಸಲಾಗುತ್ತಿರುವ ಜನೌಷಧಿ ಸಗಟು ವಿತರಣಾ ಕೇಂದ್ರವನ್ನು ಬೆಂಗಳೂರಿನ ಕೇಂದ್ರ ಕಚೇರಿಯಿಂದ ವರ್ಚವಲ್ ಸಭೆಯ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು.ದೇಶದಲ್ಲಿಯೇ … [Read more...] about ಜನೌಷಧಿ ಕೇಂದ್ರಗಳಲ್ಲಿ ಶೀಘ್ರವೇ ಆಯುರ್ವೇದಿಕ್ ಔಷಧ ಕೂಡ ಲಭ್ಯ