ಜನರ ಜೀವನವನ್ನು ಹಿತಕರವಾಗಿಸುವುದು ಮತ್ತು ಅವರ ಬದುಕಿನಲ್ಲಿ ಸಂತೋಷ ತರುವುದೇ ವಿಜ್ಞಾನದ ಅಂತಿಮ ಗುರಿಯಾಗಿದೆ ಎಂದು ಉಪ ರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.ಬೆಂಗಳೂರು ಸಮೀಪದ ಹೊಸಕೋಟೆಯಲ ಭಾರತೀಯ ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಶಿಕ್ಷಣ ಕೇಂದ್ರ (ಅಖಇSಖಿ) ದಲ್ಲಿ ಎರಡು ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಖಭೌತ (ಆಸ್ಟ್ರೋಫಿಸಿಕ್ಸ್) ವಿಜ್ಞಾನ ಸಂಸ್ಥೆಯ … [Read more...] about ಭವಿಷ್ಯದ ಪೀಳಿಗೆಗೆ ಸಂಸ್ಥೆಯ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಆತ್ಮನಿರ್ಭರ ಭಾರತಕ್ಕೆ ಅಡಿಪಾಯ:ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು