• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

tourism development

ಕಲಬುರ್ಗಿಯಿಂದ ಹಿಂಡಾನ್‌ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ

November 19, 2020 by Sachin Hegde Leave a Comment

ಕರ್ನಾಟಕದ ಕಲಬುರ್ಗಿಯಿಂದ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡಾನ್ ವಿಮಾನ ನಿಲ್ದಾಣಕ್ಕೆ ಮೊದಲ ನೇರ ಹಾರಾಟ ಆರಂಭವಾಯಿತು. ಚಾಲನಾ ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ದ ಅಧಿಕಾರಿಗಳು ಉಪಸ್ಥಿತರಿದ್ದರು. ಆರ್‌ಸಿಎಸ್-ಉಡಾನ್ (ಪ್ರಾದೇಶಿಕ ಸಂಪರ್ಕ ಯೋಜನೆ - ಉಡೆ ದೇಶ್ ಕಾ ಆಮ್ ನಾಗರಿಕ್) ಅಡಿಯಲ್ಲಿ ಆರಂಭವಾಯಿತು.ಕಲಬುರ್ಗಿ - ದೆಹಲಿ (ಹಿಂಡಾನ್) ಮಾರ್ಗದಲ್ಲಿ ವಿಮಾನ ಕಾರ್ಯಾಚರಣೆಯ ಆರಂಭವು … [Read more...] about ಕಲಬುರ್ಗಿಯಿಂದ ಹಿಂಡಾನ್‌ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ

ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್‍ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್

October 12, 2020 by Lakshmikant Gowda Leave a Comment

kasarkod eco beach

(ಪ್ರವಾಸೋದ್ಯಮದ ಅಭಿವೃದ್ಧಿ ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುವ ನಿರೀಕ್ಷೆ)ಹೊನ್ನಾವರ – ಎದುರಾದ ಎಲ್ಲಾ ಸವಾಲುಗಳನ್ನು ನಿವಾರಿಸಿಕೊಂಡ ತಾಲೂಕಿನ ಕಾಸರಕೋಡ ಇಕೋ ಬೀಚ್ ಅಂತರಾಷ್ಟ್ರೀಯ ಗುಣಮಟ್ಟ ಹೊಂದಿರುವ ಬೀಚ್ ಎನ್ನುವ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ.5.6 ಕಿಲೋಮೀಟರ್ ವಿಸ್ತೀರ್ಣದ ಕಡಲತೀರದಲ್ಲಿ ಸದ್ಯ 750 ಮೀಟರ್ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ವೆಚ್ಚದಲ್ಲಿ ಬೀಚ್‍ನ ಗುಣಮಟ್ಟ ಹೆಚ್ಚಿಸುವ ಕೆಲಸ … [Read more...] about ನನಸಾಯ್ತು ಕನಸು – ಕಾಸರಕೋಡ ಇಕೋ ಬೀಚ್‍ಗೆ ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್

ಕೇಸರಿ ಬಾವುಟ ನಾಮ ನೀಡಿ ನಾಮ ಹಾಕಿದ್ದು ಬಿಟ್ಟರೆ ಹಿಂದೂ ಯುವಕರಿಗೆ ಏನು ಮಾಡಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಅನಂತ ವಿರುದ್ದ ವಾಗ್ದಾಳಿ.

April 17, 2019 by Vishwanath Shetty Leave a Comment

ಹೊನ್ನಾವರ; ಕಾಂಗ್ರೇಸ್ ಜೆಡಿಎಸ್ ಮೈತ್ರಿ ಪಕ್ಷದ ಪ್ರಚಾರಸಭೆ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಮೈದಾನದಲ್ಲಿ ನಡೆಯಿತು. ಜಿಲ್ಲೆಯ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿದಂತೆ ಮೀನುಗಾರರ ಸಾಲ ಮನ್ನಕ್ಕಾಗಿ ಸಂಸತ್ತನಲ್ಲಿ ಒಮ್ಮೆಯು ದ್ವನಿ ಎತ್ತಲಿಲ್ಲ. ಕ್ಷೇತ್ರದಲ್ಲಿ ಕೈಗಾರಿಕೆ, ಬಂದರು, ಪ್ರವಾಸೋದ್ಯಮ ಅಭಿವ್ರದ್ದಿಗಾಗಿ ಒಮ್ಮೆಯು ಪಾರ್ಲಿಮೆಂಟ್‍ನಲ್ಲಿ ಮಾತನಾಡಿಲ್ಲ. ಹಿಂದೂ ಯುವಕರಿಗಾಗಿ ಉದ್ಯೋಗ ಸೃಷ್ಠಿಗÉ ಕಾರ್ಯಕ್ರಮ … [Read more...] about ಕೇಸರಿ ಬಾವುಟ ನಾಮ ನೀಡಿ ನಾಮ ಹಾಕಿದ್ದು ಬಿಟ್ಟರೆ ಹಿಂದೂ ಯುವಕರಿಗೆ ಏನು ಮಾಡಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಆನಂದ ಅಸ್ನೋಟಿಕರ್ ಅನಂತ ವಿರುದ್ದ ವಾಗ್ದಾಳಿ.

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar