ಹೊನ್ನಾವರ: ನಾವು ಸಮಾಜಕ್ಕೆ ಕೊಡುಗೆ ನೀಡಿದಾಗಲೇ ಸಮಾಜದಿಂದ ನಾವು ನಿರೀಕ್ಷಿಸಬೇಕು. ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ನಮಸ್ಕಾರ ಸಂಸ್ಥೆಯ ಕಾರ್ಯದರ್ಶಿ ರಮೇಶ ನಾಯ್ಕ ಹೇಳಿದರು.ಅವರು ತಾಲೂಕಿನ ಅರೇಅಂಗಡಿ ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜಿನಲ್ಲಿ ನಡೆಯುತ್ತಿರುವ ಗ್ರಾಮೀಣ ತರಬೇತಿ ಶಿಬಿರದಲ್ಲಿ ವಸುಂದರಾ ಗ್ರಾಮೀಣ ಸಾಮಾಜಿಕ ಅಭಿವೃದ್ದಿ ಸಂಸ್ಥೆ ಆಯೋಜಿಸಿದ ಭಾಷಣ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಅಭಿವೃದ್ದಿಗೆ … [Read more...] about ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ;ರಮೇಶ ನಾಯ್ಕ