ಹೊನ್ನಾವರ - ಪಟ್ಟಣದಲ್ಲಿ ಶನಿವಾರ ನಡೆದ ವಾರದ ಸಂತೆಯಲ್ಲಿ ಕಳ್ಳರು ಕೈ ಚಳಕ ತೋರಿದ ಸಂಗತಿ ಬೆಳಕಿಗೆ ಬಂದಿದೆ. ಗೃಹಬಳಕೆ ದಿನಸಿ, ತರಕಾರಿಗಳನ್ನು ಖರೀದಿಸಲು ಬಂದಿದ್ದ ಸುಮಾರು 9 ಮಂದಿ ಗ್ರಾಹಕರ ಮೊಬೈಲ್ಗಳನ್ನು ಕಳ್ಳರು ಎಗರಿಸಿದ್ದಾರೆನ್ನಲಾಗಿದೆ, ಜಿಲ್ಲೆಯಲ್ಲಿ ಸಾಲು ಸಾಲು ಜಾತ್ರೆ, ತೇರು, ಉತ್ಸವಗಳು ನಡೆಯುತ್ತಿದ್ದು ಬೆಲೆಬಾಳುವ ವಸ್ತುಗಳನ್ನಿಟ್ಟುಕೊಂಡು ಪಾಲ್ಗೊಳ್ಳುವವರು ಜಾಗೃತರಾಗಬೇಕಿದೆ.ಪ್ರತಿ ಶನಿವಾರ ನಡೆಯವ ವಾರದ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ … [Read more...] about ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್
vegetable
ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳ:- ಕಳೆದ ಕೆಲವು ತಿಂಗಳುಗಳಿಂದ ಕೋವಿಡ್-19 ಮಹಾಮಾರಿಯು ಜನರ ಬದುಕನ್ನು ಕಸಿದುಕೊಂಡಿದ್ದು ಜನರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದೆ ಅಲ್ಲದೇ ಗಾಯದ ಮೇಲೆ ಬರೆ ಎಳೆದಂತೆ ಸುರಿದ ಅಕಾಲಿಕ ಮಳೆಯಿಂದ ಸೃಷ್ಠಿಯಾದ ಅತಿವೃಷ್ಠಿಯಿಂದ ರೈತರು, ಕೂಲಿ ಕಾರ್ಮಿಕರು ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದು ಇವರಿಗೆ ಸರ್ಕಾರ ನೆರವಾಗಬೇಕಾಗಿದೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ … [Read more...] about ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ