ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ಪಟ್ಟಣದಲ್ಲಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದ್ದು ಸಾರ್ವಜನೀಕರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದೊದಗಿದೆ. ಪಟ್ಟಣದ ಯಲ್ಲಾಪೂರ ನಾಕಾದಿಂದ ಕೇವಲ 1 ಕೀಮಿ ಅಂತರದಲ್ಲಿರುವ ಹುಲ್ಲಟ್ಟಿ ಪ್ರದೇಶದಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರಸ್ತುತ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ ಆಕ್ರೋಶ.