ಸಿದ್ದಾಪುರ (ಉ.ಕ) ;ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಅವರು ತಾಲೂಕಿನ ಸಂಸ್ಥಾನ ತರಳೀಮಠದಲ್ಲಿ 31ನೇ ವರ್ಷದ 1008 ಶ್ರೀ ಸತ್ಯನಾರಾಯಣ ವೃತ ಕಳಸಾ ಪೂಜಾ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ನಾರಾಯಣ ಗುರು ಸಮುದಾಯ ಭವನವನ್ನು ಉದ್ಘಾಟಿಸಿ, ತರಳಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಗಳು … [Read more...] about ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಜನರ ಏಳಿಗೆಗಾಗಿ, ಬಡವರ ಸಹಾಯ ಮಾಡುವ ಕೆಲಸ ಮಾಡಬೇಕು -ಬಿ.ಕೆ.ಹರಿಪ್ರಸಾದ್