ಹಳಿಯಾಳ:- ವಿದ್ಯಾರ್ಥಿಗಳು ಭವಿಷ್ಯದಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸಫಲತೆಯನ್ನು ಹೊಂದಬೇಕೆಂದು ಬೆಂಗಳೂರಿನ ಒರಾಕಲ್ ಕಂಪನಿಯ ಮುಖ್ಯ ಸಲಹೆಗಾರ ಪಾಂಡುರಂಗ ಪರ್ವತಿಕರ್ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ “ಪ್ರತಿಬಿಂಬ-19” ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ವಿಷಯದ ಮೂಲಭೂತ ಜ್ಞಾನ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು … [Read more...] about ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.
Vishwanath Rao
ಹಳಿಯಾಳದ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ– ಪ್ರಾಂಶುಪಾಲ ಡಾ. ವಿವಿ ಕಟ್ಟಿ
ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ ಫೆಬ್ರುವರಿ 21 ಮತ್ತು 22ರಂದು ಸಿವಿಲ್ ಇಂಜನಿಯರಿಂಗ್ ಕ್ಷೇತ್ರದಲ್ಲಿ ಯೋಜನಾ ಕಾರ್ಯದ ನಿರ್ವಹಣೆಯ ಪಾತ್ರ (Role of Enerprise Portfolio Project Management in Civil Engineering) ಎಂಬ ವಿಷಯದ ಕುರಿತಾಗಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ತಿಳಿಸಿದ್ದಾರೆ. ಮಹಾವಿದ್ಯಾಲಯದ ಸಿವಿಲ್ … [Read more...] about ಹಳಿಯಾಳದ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ– ಪ್ರಾಂಶುಪಾಲ ಡಾ. ವಿವಿ ಕಟ್ಟಿ