ಹಳಿಯಾಳ: ಜೆಡಿಎಸ್- ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಿದ್ದು ನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಹೇಳಿದರು. ತಾಲೂಕಿನ ಬಾಣಸಗೇರಿ ಗ್ರಾಮಕ್ಕೆ ಶಿಕ್ಷಣ ಇಲಾಖೆಯಿಂದ ಮಂಜೂರಾಗಿರುವ ಹೊಸ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿ ಮಾತನಾಡಿದರು. ಹಳಿಯಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳಿಗೆ ಚಾಲನೆ … [Read more...] about ಬಾಣಸಗೇರಿಯಲ್ಲಿ ನೂತನ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿದ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ