ಹಳಿಯಾಳ:- ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ವಿದ್ಯಾರ್ಹತೆಯನ್ನು ಪಡೆಯುವುದು ಮಾತ್ರವಲ್ಲದೆ ವಿದ್ಯಾರ್ಹತೆಗೆ ಸೂಕ್ತವಾದಂತಹ ಕೌಶಲ್ಯ ಹೊಂದುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ಪ್ರಸಾದ ಆರ್.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪದವಿ ಹಾಗೂ ಸ್ನಾತ್ತಕೋತ್ತರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 63 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1,39,000 ರೂಪಾಯಿಗಳ ಶಿಷ್ಯವೇತನ … [Read more...] about ವಿ.ಆರ್.ಡಿಎಮ್ ಟ್ರಸ್ಟ್ ನಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿದ ಟ್ರಸ್ಟ್ ಧರ್ಮದರ್ಶಿ – ಪ್ರಸಾದ ಆರ್ ದೇಶಪಾಂಡೆ