ಹಳಿಯಾಳ :- ಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ ಹಳಿಯಾಳದ ಎಲ್ಲ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಮುದಾಯದವರು, ಸಾರ್ವಜನಿಕರು ಹಾಗೂ ವಿವಿಧ ಪಕ್ಷದವರು ಪಕ್ಷಾತೀತವಾಗಿ ಸಮಸ್ತ ದೇಶಭಕ್ತರಿಂದ ಇಂದು ಭಾನುವಾರು ಕರೆ ನೀಡಿದ ಹಳಿಯಾಳ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಸಂಪೂರ್ಣ ವ್ಯಾಪಾರ- ವಹಿವಾಟು, ವಾಹನ ಸಂಚಾರ ಸ್ತಬ್ದವಾಗಿದೆ.ಪಾಕಿಸ್ತಾನದ ಹೇಡಿ ಕೃತ್ಯವನ್ನು ಖಂಡಿಸಲು, ಕೇಂದ್ರ ಸರ್ಕಾರಕ್ಕೆ ಪಾಕಿಸ್ತಾನದ ಮೇಲೆ … [Read more...] about ಉಗ್ರರ ಪೈಶಾಚಿಕ ದಾಳಿ ಖಂಡಿಸಿ ಹಳಿಯಾಳ ಬಂದ್ಗೆ ಉತ್ತಮ ಪ್ರತಿಕ್ರಿಯೇ- ಸ್ತಬ್ದವಾಗಿದೆ ಹಳಿಯಾಳ.