ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಎರಡನೇ ದಿನ ದಿ: 03/02/2019 ರ ಬೆಳಿಗ್ಗೆ 10 ಗಂಟೆಗೆ ಶ್ರೀ ದಿವಾಕರ ಹೆಗಡೆ, ಧಾರವಾಡ ಇವರಿಂದ ದಾಂಪತ್ಯದರ್ಶನ (ರಾವಣ ವಧೆ ಸಂದರ್ಭ) ಏಕವ್ಯಕ್ತಿ ತಾಳಮದ್ದಳೆ ನಡೆಯಿತು. ಭಾಗವತರಾಗಿ ಶ್ರೀ ಅನಂತ ಹೆಗಡೆ ದಂತಳಿಗೆ ಹಾಗೂ ಮದ್ದಳೆವಾದಕರಾಗಿ ಶ್ರೀ ನರಸಿಂಹ ಹೆಗಡೆ ಮೂರೂರು ಹಾಜರಿದ್ದರು. ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮವನ್ನು ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ