ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ವಿಜ್ಞಾನ ವಿಭಾಗದ ೨೦೧೮-೧೯ ನೇ ಶೈಕ್ಷಣಿಕ ಸಾಲಿನ ರ್ಯಾಂಕ್ ಘೋಷಣೆಯಗಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ಹೊನ್ನಾವರದ ವಿದ್ಯರ್ಥಿಗಳು ರ್ಯಾಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ಹೊನ್ನಾವರದ ಬಿ.ಎಸ್ಸಿ. ಅಂತಿಮ ವರ್ಷದಲ್ಲಿ ತೇರ್ಗಡೆಯಾದ ಕುಮಾರಿ ಸುಧಾ ಸುಬ್ರಾಯ ಭಟ್ಟ, ಪ್ರಥಮ ರ್ಯಾಂಕ್, ಕುಮಾರಿ ಸಹನಾ ನಾಗೇಶ ಶೇಟ್, ದ್ವಿತೀಯ ರ್ಯಾಂಕ್, ಹಾಗೂ … [Read more...] about ಕ.ವಿ.ವಿ. ಬಿ.ಎಸ್ಸಿ. ರ್ಯಾಂಕ್ ವಿಜೇತ ವಿದ್ಯಾರ್ಥಿನಿಯರು