ಹಳಿಯಾಳ:- ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಬದ್ದತೆ, ಅಖಂಡತೆ, ಸುರಕ್ಷತೆಯ ಚುನಾವಣೆಯಾಗಿದ್ದು ಮತದಾರರು ದೇಶದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಬೇಕಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. :ಕ್ಷೀಪ್ರ ಅಭೀವೃದ್ದಿ ಕಂಡ ದೇಶ :- ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವವೇ ಮೆಚ್ಚುವಂತೆ ಆಡಳಿತ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಲಿದ್ದೇವೆ. 60 ವರ್ಷದಲ್ಲಿ … [Read more...] about ಮತ್ತೋಮ್ಮೆ ಸಂಪೂರ್ಣ ಬಹುಮತದೊಂದಿಗೆ ಮೋದಿಜಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ