ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
www
ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಕಾರವಾರ:ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಜೂನ್ 2ರಿಂದ 4ರವರೆಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್ ಆಯೋಜಿಸಲಾಗಿದೆ. ಫೆಸ್ಟಿವಲ್ ಅಂಗವಾಗಿ ವಿವಿಧ ವಿಭಾಗಗಳಲ್ಲಿ ಕಯಾಕಿಂಗ್ ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 15ಸಾವಿರ ಅಮೆರಿಕನ್ ಡಾಲರ್ ಬಹುಮಾನ ಮೊತ್ತವನ್ನು ನಿಗದಿಪಡಿಸಲಾಗಿದೆ. ಕಯಾಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರಿಗಾಗಿ ಆನ್ಲೈನ್ ನೋಂದಣಿ ಪ್ರಾರಂಭಿಸಲಾಗಿದ್ದು, https://www.kalikayakfestival.com/ … [Read more...] about ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ದಾಂಡೇಲಿ ಕಾಳಿ ನದಿಯಲ್ಲಿ ಕಯಾಕ್ ಫೆಸ್ಟಿವಲ್
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ