ಹಳಿಯಾಳ:- ಸಾಧಕರ ಸಾಧನೆಗೆ ಸನ್ಮಾನಗಳು ಪೂರಕವಾಗಿವೆ, ಅವರನ್ನು ಗುರ್ತಿಸಿ ಸನ್ಮಾನಿಸುವುದರಿಂದ ಅವರಲ್ಲಿ ಇನ್ನು ಹೆಚ್ಚು ಸಾಧನೆ ಮಾಡುವ ಹುಮ್ಮಸು ಬೆಳೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ದುರ್ಗಾದೇವಿ ಸಭಾ ಭವನದಲ್ಲಿ ನಡೆದ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ ಯಕ್ಷಗಾನ, ಗೊಂಬೆಯಾಟ ಉತ್ಸವ, ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಸಮಾರೋಪ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಯಕ್ಷ ಸಂಭ್ರಮ ಸಮಾರೋಪ.