ಯಲ್ಲಾಪುರ:ಜಿಲ್ಲೆಯಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 25 ಕ್ಕೂ ಹೆಚ್ಚು ಯಕ್ಷಗಾನ ತರಬೇತಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅಕಾಡೆಮಿಯ ಸದಸ್ಯೆ ನಿರ್ಮಲಾ ಗೋಳಿಕೊಪ್ಪ ಹೇಳಿದರು.ಅವರು ರವಿವಾರ ಪಟ್ಟಣದ ರವೀಂದ್ರನಗರ ಶಕ್ತಿಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ಮತ್ತು ಕಲಾಮಿತ್ರ ಮಂಡಳಿ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಕ್ಷಗಾನ ಸರ್ವಾಂಗ … [Read more...] about ಯಕ್ಷಗಾನ ತರಬೇತಿ ಉದ್ಘಾಟನೆ
Yakshagana
ಯಕ್ಷನರ್ತನ, ಗಂಧರ್ವ ಗಾಯನ; ಯಕ್ಷಗಾನ
ಕುರಿತೋದದೆಯಿಂ ಕಾವ್ಯಪ್ರಯೋಗಮತಿಗಳ್ ಕನ್ನಡಿಗರ್ ಎಂಬುದು ಶಾಸನದ ಒಂದು ಸಾಲು. ಇದರರ್ಥ ಏನೇ ಆದರೂ ಕಾವ್ಯಪ್ರಯೋಗಮತಿಗಳು ಕನ್ನಡಿಗರು ಎಂಬುದು ಮಾತ್ರ ಸುಳ್ಳಲ್ಲ. ಕರ್ನಾಟಕದಲ್ಲಿ ಕಲಾ ಪ್ರಕಾರಗಳಿಗಂತೂ ದೇವರಾಣೆಗೂ ಬರವಿಲ್ಲ. ಭರತನಾಟ್ಯ,ಯಕ್ಷಗಾನ,ಡೊಳ್ಳುಕುಣಿತ,ಮಲ್ಲಕಂಬ,ನಾಟಕ ಇವೆಲ್ಲವೂ ಕನ್ನಡದ ವಿವಿಧ ಕಲಾ ಪ್ರಕಾರಗಳು. ಆದರೆ ಈ ಎಲ್ಲವುಗಳಲ್ಲೂ ವಿಶೇಷವಾಗಿರುವುದು ಕರಾವಳಿಯ ಗಂಡು ಕಲೆ ಯಕ್ಷಗಾನ. ನವರಸಗಳನ್ನೂ ಒಂದೇ ವೇದಿಕೆಯಡಿಯಲ್ಲಿ ತಂದು ಜನಮನಗಳನ್ನು ಯಥೇಚ್ಛವಾಗಿ … [Read more...] about ಯಕ್ಷನರ್ತನ, ಗಂಧರ್ವ ಗಾಯನ; ಯಕ್ಷಗಾನ
ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಎರಡನೇ ದಿನ ದಿ: 03/02/2019 ರ ಬೆಳಿಗ್ಗೆ 10 ಗಂಟೆಗೆ ಶ್ರೀ ದಿವಾಕರ ಹೆಗಡೆ, ಧಾರವಾಡ ಇವರಿಂದ ದಾಂಪತ್ಯದರ್ಶನ (ರಾವಣ ವಧೆ ಸಂದರ್ಭ) ಏಕವ್ಯಕ್ತಿ ತಾಳಮದ್ದಳೆ ನಡೆಯಿತು. ಭಾಗವತರಾಗಿ ಶ್ರೀ ಅನಂತ ಹೆಗಡೆ ದಂತಳಿಗೆ ಹಾಗೂ ಮದ್ದಳೆವಾದಕರಾಗಿ ಶ್ರೀ ನರಸಿಂಹ ಹೆಗಡೆ ಮೂರೂರು ಹಾಜರಿದ್ದರು. ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮವನ್ನು ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ