ಯಲ್ಲಾಪುರ : ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕಾ ಯುವಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ್ದ " ಸಸಿ ನೆಡುವ " ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಎ.ಪಿ. ಎಮ್.ಸಿ ಬಳಿ ಹಾಗೂ ಮಂಚಿಕೇರಿಯಲ್ಲಿ ಗಿಡ ನೆಡುವ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ ಹಾಗೂ ಮಂಡಲಾಧ್ಯಕ್ಷರಾದ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
YELLAPUR
ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನ ಸಾಗರದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನ ಬೇಧಿಸಲು ಎಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ತಂಡವನ್ನ ರಚಿಸಲಾಗಿತ್ತು. ಪೊಲೀಸರ ವಿವಿಧ ತಂಡ ಯಲ್ಲಾಪುರ, ಮೈಸೂರು, ಬೆಂಗಳೂರು ಹೀಗೆ ಆರೋಪಿ ಪತ್ತೆಗಾಗಿ ಜಾಲ ಬೀಸಲಾಗಿತ್ತು. ಆರೋಪಿ ಪೊಲೀಸರಿಂದ ತಪ್ಪಿಸಲು ಊರೂರು ಬದಲಾಯಿಸುತ್ತಿದ್ದ ಎನ್ನಲಾಗಿದೆ.ಅಂತೂ ಸಾಗರದಲ್ಲಿ ಈ ಹಿಂದೆ … [Read more...] about ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
TSS MARKET REPORT 23-11-2018
Rate in rs / per QuintalTSS SIRSI min max avg *Rashi 30558 32858 31421*↔ *BETTE 22699 29218 26523* *Kole 14819 23838 19744* *Chali 24009 26488 25651*↔ *BG 19119 21949 21372* *Ch kem 19111 23928 22567* *Pepper 32889 35466 34523*↔ Total sales in TSS Sirsi *1074* … [Read more...] about TSS MARKET REPORT 23-11-2018
TSS Market Report 12-7-2018
Rate in rs / per QuintalTSS Sirsi … [Read more...] about TSS Market Report 12-7-2018
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-06-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ ₹ , ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....670* *Mangala 14:6:21....660* *ಇಫ್ಕೊ 10:26:26....1055* *ಸುಫಲಾ15:15:15.......971* ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............505* *ಅನ್ನಪೂರ್ಣ....30 kg....395* *ಗ್ರೀನ್ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-06-2018