ಹಳಿಯಾಳ: ಮನುಷ್ಯನ ದೇಹದಲ್ಲಿನ ಎಲ್ಲ ರೀತಿಯ ರೋಗಗಳಿಗೆ ಉತ್ತಮ ಪರಿಹಾರ ಎಂದು ಪದೇ ಪದೇ ಸಾಬಿತಾಗುತ್ತಿರುವ ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ತಮ್ಮ ಜೀವನದಲ್ಲಿ ರೂಢಿಸಿಕೊಂಡರೇ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ರೋಗ ನಿವಾರಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಆದ್ದರಿಂದ ಎಲ್ಲರೂ ಯೋಗಾಭ್ಯಾಸದತ್ತ ಗಮನಹರಿಸುವಂತೆ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತಿ ಹಾಗೂ ಪುರಸಭೆ, … [Read more...] about ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು.. ತಹಶಿಲ್ದಾರ್ ವಿದ್ಯಾಧರ ಗುಳಗುಳಿ