2021ರ ಫೆಬ್ರವರಿ 15/16ರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಗಳ ಮಾರ್ಗಗಳನ್ನು “ಫೀ ಫ್ಲಾಜಾಗಳ ಫಾಸ್ಟ್ ಟ್ಯಾಗ್ ಮಾರ್ಗ’’ ಎಂದು ಘೋಷಿಸಲು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ. ಹೀಗಾಗಿ, ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ರೀತ್ಯ ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದ ಅಥವಾ ಸಿಂಧುವಲ್ಲದ ವಾಹನ ಯಾವುದೇ ವಾಹನ ಫಾಸ್ಟ್ ಟ್ಯಾಗ್ ಕಾರ್ಯನಿರ್ವಹಿಸುವ ಮಾರ್ಗದಲ್ಲಿ ಬಂದರೆ, ಅಯಾ ಪ್ರವರ್ಗದಲ್ಲಿ … [Read more...] about ಫಾಸ್ಟ್ಯಾಗ್ ಕಡ್ಡಾಯ
Trending
ಖರ್ವಾ ಪಂಚಾಯತ್ ಸದಸ್ಯ ಕಿಡ್ನಾಪ್ ಆಗಿದ್ದು ನಿಜ ಮಾಧ್ಯಮದ ಮೂಲಕ ಸ್ಪಷ್ಟನೆ ನೀಡಿದ ಇಬ್ರಾಹಿಂ ಇಸೂಬ ಸಾಬ
ಹೊನ್ನಾವರ: ತಾಲೂಕಿನ ಖರ್ವಾ ಪಂಚಾಯತ ಆಯ್ಕೆ ಸಂಭದ ಇರ್ವರ ಸದಸ್ಯರ ಅಪಹರಣವಾಗಿರುವುದು ನಿಜವಾಗಿದೆ ಎಂದು ಅಪಹರಣಕ್ಕೊಳಗಾಗಿದವರಲ್ಲಿ ಒರ್ವರಾದ ಇಬ್ರಾಹಿಂ ಇಸೂಬ್ ಸಾಬ್ ಸ್ಪಷ್ಟನೆ ನೀಡಿದ್ದಾರೆ. ಮತ್ತೊರ್ವ ಅವಿವಾಹಿತ ಮಹಿಳೆಯು ನಾಪತ್ತೆ ಪ್ರಕರಣ ಸಂಭದ ಈ ಹೇಳಿಕೆ ಪುಷ್ಟಿ ನೀಡಿದ್ದು, ಪೋಲಿಸರು ಕಾನುನು ಪಾಲನೆ ಮಾಡುತ್ತಿಲ್ಲ ಎಂದು ಇದೇ ಸಂಧರ್ಬದಲ್ಲಿ ಗಂಭೀರ ಆರೋಪ ಮಾಡಿದರು.ತಾಲೂಕಿನ ಖರ್ವಾ ಕ್ರಾಸ್ ಬಳಿ ಕಾರಿನನ್ನು ನಿಲ್ಲಿಸಿ ಸಿನೀಮೀಯ ರೀತಿಯಲ್ಲಿ ಅಪಹರಣ … [Read more...] about ಖರ್ವಾ ಪಂಚಾಯತ್ ಸದಸ್ಯ ಕಿಡ್ನಾಪ್ ಆಗಿದ್ದು ನಿಜ ಮಾಧ್ಯಮದ ಮೂಲಕ ಸ್ಪಷ್ಟನೆ ನೀಡಿದ ಇಬ್ರಾಹಿಂ ಇಸೂಬ ಸಾಬ
ಮುಖ್ಯ ಚುನಾವಣಾ ಆಯುಕ್ತರಿಂದ ಬುಡಕಟ್ಟು ಸಮುದಾಯ ಇರುವ ಗರಡೊಳ್ಳಿ ಗ್ರಾಮಕ್ಕೆ ಖುದ್ದು ಭೇಟಿ.
ಹಳಿಯಾಳ :- ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂಜೀವ್ ಕುಮಾರ್, ಭಾಆಸೇ ರವರು ಹಳಿಯಾಳ ತಾಲೂಕು ಸಾಂಬ್ರಾಣಿ ಹೋಬಳಿಯಲ್ಲಿರುವ ಬುಡಕಟ್ಟು ಸಮುದಾಯವಿರುವ ಗ್ರಾಮವಾದ ಗರಡೊಳ್ಳಿಗೆ ಭೇಟಿಯನ್ನ ನೀಡಿ, ಮುಖ್ಯ ಚುನಾವಣಾಧಿಕಾರಿಯಾಗಿ ಮೊದಲ ಭಾರಿಗೆ ಖುದ್ದು ಪರಿಶೀಲನೆಯನ್ನು ನಡೆಸಿದರು. ಸದರಿ ಗ್ರಾಮದ ಮತದಾರರ ಜೊತೆಗೆ ಬೆರೆತು ಅವರ ಅಹವಾಲುಗಳನ್ನು ಸ್ವೀಕರಿಸಿ, ಮತದಾರರ ಪಟ್ಟಿಯಲ್ಲಿ ಹೆಸರು … [Read more...] about ಮುಖ್ಯ ಚುನಾವಣಾ ಆಯುಕ್ತರಿಂದ ಬುಡಕಟ್ಟು ಸಮುದಾಯ ಇರುವ ಗರಡೊಳ್ಳಿ ಗ್ರಾಮಕ್ಕೆ ಖುದ್ದು ಭೇಟಿ.
ರೈಸ್ ಮಿಲ್ ಅಗ್ನಿ ಅವಘಡ;ಮೂರು ಲಕ್ಷದಷ್ಟು ಹಾನಿ
ಹೊನ್ನಾವರ: ತಾಲೂಕಿನ ಹೊಸಾಡ ರಂಗಿನಮೋಟಾದಲ್ಲಿ ರೈಸ್ ಮಿಲ್ವೊಂದಕ್ಕೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಸುಟ್ಟುಕರಕಲಾದ ಘಟನೆ ಸೋಮವಾರ ಮದ್ಯಾಹ್ನ ನಡೆದಿದೆ.ಇಲ್ಲಿನ ನಿವಾಸಿ ಅನಂತ ರಾಮಚಂದ್ರ ಪೈ ಅವರಿಗೆ ಸೇರಿದೆ ಎನ್ನಲಾದ ರೈಸ್ ಮಿಲ್ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಅದ್ರಷ್ಟವಷಾತ್ ಯಾವುದೇ ಪ್ರಾಣಾಪಾಯ, ಗಾಯನೋವು ಸಂಭವಿಸಿಲ್ಲ. ರೈಸ್ ಮಿಲ್ ಯಂತ್ರಗಳು, ಇನ್ನಿತರ ಉಪಕರಣಗಳು ಅಗ್ನಿ ಅವಘಡಕ್ಕೆ ತುತ್ತಾಗಿ ಅಂದಾಜು ಮೂರು ಲಕ್ಷದಷ್ಟು ಹಾನಿ … [Read more...] about ರೈಸ್ ಮಿಲ್ ಅಗ್ನಿ ಅವಘಡ;ಮೂರು ಲಕ್ಷದಷ್ಟು ಹಾನಿ
ಕ್ಯಾಸಲರಾಕ ಅರಣ್ಯದಲ್ಲಿ ಸಂಶಯಾಸ್ಪದವಾಗಿ ಗನ್ ಪತ್ತೆ.
ಜೋಯಿಡಾ -:- ಜೋಯಿಡಾ ತಾಲೂಕಿನ ಕ್ಯಾಸಲರಾಕ ಅರಣ್ಯದ ಕುಣಗಿಣಿ ಕ್ರಾಸ ಬಳಿಯ ಅರಣ್ಯದ ರಸ್ತೆ ಪಕ್ಕದಲ್ಲಿ ಎರಡು ಕೈ ಚೀಲ ಹಾಗೂ ಒಂದು ಒಂದು ಗನ್ ಪತ್ತೆಯಾಗಿದ್ದು ಈ ಬಗ್ಗೆ ಡಿ.ವೈ.ಎಸ್.ಪಿ ಗಣೇಶ ಕೆ.ಎಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇಂದು ಮಧ್ಯಾಹ್ನ ೩ ಘಂಟೆ ಸುಮಾರಿಗೆ ಕುಣಗಿಣಿ ಚೆಕ್ ಪೋ ಬಳಿಯ ಅರಣ್ಯ ಕಾವಲುದಾರರು ರಸ್ತೆ ಅಂಚಿನಲ್ಲಿ ಹೋಗುತ್ತಿರುವಾಗ ಎರಡು ಕೈ ಚೀಲಗಳು ಅಲ್ಲೇ ಪಕ್ಕದಲ್ಲಿ ಒಂದು ಗನ ಮತ್ತು ಅದರ ಪೌಚ್ ( ಕವರ) ಕಂಡು ಬಂದಿತ್ತು. … [Read more...] about ಕ್ಯಾಸಲರಾಕ ಅರಣ್ಯದಲ್ಲಿ ಸಂಶಯಾಸ್ಪದವಾಗಿ ಗನ್ ಪತ್ತೆ.




