ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಕಿಜಾರ್ ಮಸೀದಿ ಹತ್ತಿರ ಶರಾವತಿ ನದಿ ತೀರದ ಬಳಿ ಶುಕ್ರವಾರ ರಾತ್ರಿ ಗಾಂಜಾ ಮಾರುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಭಟ್ಕಳ ತಾಲೂಕಿನ ಮದೀನಾ ಕಾಲೋನಿಯ 26 ವರ್ಷದ ಅಬ್ರಾರ್ ಇಬ್ರಾಹಿಂ ಶೇಖ್, ಕಾಸರಕೋಡ ಟೋಂಕಾ ಕ್ರಾಸ ನಿವಾಸಿ 23 ವರ್ಷದ ಸಮೀರ ಮಹಮ್ಮದ್ ಅಲಿ ಪಂಡಿತ ಬಂಧಿತ … [Read more...] about ಗಾಂಜಾ ಮಾರಾಟ; ಇಬ್ಬರ ಬಂಧನ
Trending
ಹಪ್ತಾ ವಸೂಲಿ ಆರೋಪ: ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ ಬಂಧನ: ಬಂಧನ ಬಗ್ಗೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್
ನೇತ್ರಾಣಿ ಸ್ಕೂಬಾ ಡೈವಿಂಗ್ ಮಾಲೀಕನ ಬಳಿ ಹಪ್ತಾ ಕೇಸ, ಬೆದರಿಕೆ ಪ್ರಕರಣ' ಬಂಧನದ ಬಗ್ಗೆ ಪ್ರಮೋದ ಮುತಾಲಿಕ್ ಪ್ರತಿಕ್ರಿಯೆ ಭಟ್ಕಳ:ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ' ಮುರುಡೇಶ್ವರದಲ್ಲಿ ಕಳೆದ ತಿಂಗಳು ನೇತ್ರಾಣಿ ಸ್ಕೂಬಾ ಡೈವಿಂಗ ಮಾಲೀಕನ ಬಳಿ ಹಪ್ತಾ ವಸೂಲಿ ಕೇಳಿ ಕೊಡದಿದ್ದಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ. ಮುರ್ಡೇಶ್ವರದ ನೇತ್ರಾಣಿ … [Read more...] about ಹಪ್ತಾ ವಸೂಲಿ ಆರೋಪ: ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ ಬಂಧನ: ಬಂಧನ ಬಗ್ಗೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್
ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಮೀನುಗಾರ ಸಾವು
ತಾಲೂಕಿನ ವೆಂಕ್ಟಾಪುರ ಹೊಳೆಯಲ್ಲಿ ಮೀನುಗಾರಿಕೆ ತೆರಳಿದ ಮೀನುಗಾರನೋರ್ವ ಪಾತಿ ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೃತ ಮೀನುಗಾರ ದುರ್ಗಪ್ಪ ಮೊಗೇರ(75) ಶಿರಾಲಿಯ ಮೊಗೇರ ಕೇರಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಬುಧವಾರದಂದು ಶಿರಾಲಿಯ ಮೊಗೇರಕೆರಿಂದ ಒಬ್ಬರೇ ಪಾತಿದೋಣಿಯಲ್ಲಿ ವೆಂಕ್ಟಾಪುರ ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಪಾತಿ ದೋಣಿ ಹೊಳೆಯಲ್ಲಿ ಮಗುಚಿ ಬಿದ್ದು ದುರ್ಗಪ್ಪ ಮೊಗೇರ ಸಾವನ್ನಪ್ಪಿದ್ದು .ಎಂದು ಭಟ್ಕಳ … [Read more...] about ದೋಣಿ ಮಗುಚಿ ನೀರಿನಲ್ಲಿ ಮುಳುಗಿ ಮೀನುಗಾರ ಸಾವು
ಬಂದರು ನಿರ್ಮಾಣ ಪ್ರಕರಣ ಜಿಲ್ಲಾಧಿಕಾರಿ ಮಧ್ಯಪ್ರವೇಶಕ್ಕೆ ಒತ್ತಾಯ
ಹೊನ್ನಾವರ: ಮೀನುಗಾರ ಮುಖಂಡರು ಹಾಗೂ ಹೊನ್ನಾವರ ಪೋಟ್೯ ಪ್ರೈವೈಟ್ ಲಿಮಿಟೆಡ್ ಕಂಪನಿ ಅಧಿಕಾರಿಗಳ ನಡುವೆ ಉಪವಿಭಾಗಾಧಿಕಾರಿ ಭರತ್.ಎಸ್ ನೇತ್ರತ್ವದಲ್ಲಿ ನಡೆದ ಸಭೆ ತೀವ್ರ ಚರ್ಚೆ ನಡೆದು ಕೊನೆಗೆ ಜಿಲ್ಲಾಧಿಕಾರಿಗಳ ಮದ್ಯಪ್ರವೇಶಕ್ಕೆ ಚರ್ಚೆ ಎಡೆಮಾಡಿಕೊಟ್ಟಿತು.ತಹಶಿಲ್ದಾರ ನೇತ್ರತ್ವದಲ್ಲಿ ಮಂಗಳವಾರ ಮೀನುಗಾರ ಮುಖಂಡರ ಸಭೆ ನಡೆದಾಗ ಬಂದರು ಇಲಾಖೆ ಅಧಿಕಾರಿಗಳು, ತಹಶಿಲ್ದಾರರ ಬಳಿ ಸೂಕ್ತ ದಾಖಲೆಗಳಿಲ್ಲದ ಕಾರಣ ಇಂದು ಸಭೆ ನಿಗದಿಯಾಗಿತ್ತು. ನಿನ್ನೆ ಕಂಪನಿ … [Read more...] about ಬಂದರು ನಿರ್ಮಾಣ ಪ್ರಕರಣ ಜಿಲ್ಲಾಧಿಕಾರಿ ಮಧ್ಯಪ್ರವೇಶಕ್ಕೆ ಒತ್ತಾಯ
ರಸ್ತೆ ನಿರ್ಮಾಣಕ್ಕೆ ಮುಂದಾದ ಖಾಸಗಿ ಕಂಪನಿ; ಸ್ಥಳಿಯ ಮೀನುಗಾರರಿಂದ ಕಾಮಗಾರಿಗೆ ವಿರೋಧ
ಹೊನ್ನಾವರ: ಕಾಸರಕೋಡ ಟೊಂಕಾ ಭಾಗದ ಸ್ಥಳಿಯರು ಮತ್ತು ಹೊನ್ನಾವರ ಪೋರ್ಟ್ ಪ್ರೈ.ಲಿ.ನ ನಡುವಿನ ಸಮರ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ಹಿಂದಿನಿಂದಲೂ ಖಾಸಗಿ ಬಂದರು ನಿರ್ಮಾಣದ ಬಗೆಗಿನ ಗೊಂದಲ ಮತ್ತಷ್ಟು ಬಿಗಡಾಯಿಸಿದೆ.ಆರಂಭದಿಂದಲೂ ಕಾಮಗಾರಿಯನ್ನು ವಿರೋಧಿಸುತ್ತಾ ಬಂದಿದ್ದ ಸ್ಥಳಿಯ ಮೀನುಗಾರರು ಬಂದರು ನಿರ್ಮಾಣವಾದ ನಂತರ ತಮ್ಮನ್ನು ಹಂತ ಹಂತವಾಗಿ ಒಕ್ಕಲೆಬ್ಬಿಸುತ್ತಾರೆನ್ನುವ ಅಭದ್ರತೆಯ ಜೊತೆಗೆ ಕುಲಕಸುಬಾದ ಮೀನುಗಾರಿಕೆ ಸಂಪೂರ್ಣ ನಶಿಸುವ ಭಯದಲ್ಲಿ … [Read more...] about ರಸ್ತೆ ನಿರ್ಮಾಣಕ್ಕೆ ಮುಂದಾದ ಖಾಸಗಿ ಕಂಪನಿ; ಸ್ಥಳಿಯ ಮೀನುಗಾರರಿಂದ ಕಾಮಗಾರಿಗೆ ವಿರೋಧ




