ಕೃಷಿ ಕ್ಷೇತ್ರವನ್ನು ಬೆಂಬಲಿಸುವ ಹಂತಗಳಲ್ಲಿ, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ. ನಿರ್ಮಲಾ ಸೀತಾರಾಮನ್ ಕೇಂದ್ರ ಆಯವ್ಯಯ 2021-22 ಅನ್ನು ಇಂದು ಸಂಸತ್ತಿನಲ್ಲಿ ಮಂಡಿಸುವಾಗ ಮಹತ್ವಾಕಾಂಕ್ಷೆಯ ಭಾರತದ ಸಮಗ್ರ ಅಭಿವೃದ್ಧಿಯ ಅಂಗವಾಗಿ ಕೃಷಿ ಕ್ಷೇತ್ರಕ್ಕೆ 9 ಕ್ರಮಗಳನ್ನು ಘೋಷಿಸಿದರು.ಸ್ವಾಮಿತ್ವ ಯೋಜನೆಶ್ರೀಮತಿ ನಿರ್ಮಲಾ ಸೀತಾರಾಮನ್ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಸ್ವಾಮಿತ್ವ ಯೋಜನೆಯನ್ನು ವಿಸ್ತರಿಸುವ … [Read more...] about ಆರ್ಥಿಕ ವರ್ಷ 2022 ರಲ್ಲಿ 16.5 ಲಕ್ಷ ರೂ ಕೃಷಿ ಸಾಲ ಗುರಿ ಹೆಚ್ಚಳ
Trending
ದುಬೈನಲ್ಲಿ ಕಿಚ್ಚನ ಹವಾ; ಬುರ್ಜ್ ಖಲೀಫಾ ಮೇಲೆ ಸುದೀಪ್ ಚಿತ್ರದ ವಿಕ್ರಾಂತ್ ರೋಣ ಕಟೌಟ್ ಅನಾವರಣ
ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಭಟ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ತನ್ನ ಹಾಗೂ ಪಕ್ಷದ ತೆಜೋವಧೆಗೆ ಸಂಚು ನಡೆಸಿದ್ದಾರೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ರಾತ್ರಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಅಭಿಮಾನಿ ಬಳಗ ಹಾಗೂ, ವ್ಯಾಟ್ಸ್ ಆಫ್ ಗ್ರೂಪ್ ಗಳಾದ ನಮ್ಮ ಸ್ನೇಹಿತರು, ಬಿಜೆಪಿ ಉತ್ತರ ಕನ್ನಡ , ಪ್ರಾಣಿ ಪ್ರಿಯ ಎನ್ನುವ ಖಾತೆಗಳನ್ನು ತೆರದು ತೇಜೋವಧೆಗೆ ಕಾರಣರಾಗಿದ್ದಾರೆ. ಅದೇ ರೀತಿಗ್ರಾ.ಪಂ … [Read more...] about ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು
ಕೈ-ಬಾಯಿ ಸ್ವಚ್ಚ ಇಟ್ಟುಕೊಂಡು ಕೆಲಸ ಮಾಡಿ ಇಲ್ಲ ಪಕ್ಷದಿಂದ ಹೊರಹಾಕುತ್ತೇನೆ- ದೇಶಪಾಂಡೆ
ಹಳಿಯಾಳ: ಹಳಿಯಾಳ ಪುರಸಭೆ ಸದಸ್ಯರು ಕೈ ಬಾಯಿ ಸ್ವಚ್ಚ ಇಟ್ಟುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಇಲ್ಲವೇ ಪದೆ ಪದೆ ತಪ್ಪು ಮಾಡಿದರೇ ಯಾವುದೇ ಮುಲಾಜಿಲ್ಲದೇ ಅಂತಹವರನ್ನು ಪಕ್ಷದಿಂದ ಹೊರ ಹಾಕುತ್ತೇನೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ಹಳಿಯಾಳ ಪಟ್ಟಣದ ಬಸವ ನಗರದಲ್ಲಿ 2017-18ನೇ ಸಾಲಿನ ಪುರಸಭೆಯ ವಿಶೇಷ ಅನುದಾನದಡಿಯಲ್ಲಿ 1 ಕೊಟಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 8 ಸುಸಜ್ಜಿತ ನೂತನ ವಸತಿಗೃಹಗಳ ಉಧ್ಘಾಟನೆ … [Read more...] about ಕೈ-ಬಾಯಿ ಸ್ವಚ್ಚ ಇಟ್ಟುಕೊಂಡು ಕೆಲಸ ಮಾಡಿ ಇಲ್ಲ ಪಕ್ಷದಿಂದ ಹೊರಹಾಕುತ್ತೇನೆ- ದೇಶಪಾಂಡೆ
ಸಿರಿ ಕಿಣಿಗೆ”ರವಿ ದಾತಾರ್” ಪ್ರತಿಭಾ ಪುರಸ್ಕಾರ
ಭರತ ನಾಟ್ಯದಲ್ಲಿ ಗಮನ ಸೆಳೆಯುತ್ತಿರುವ ಹೊನ್ನಾವರದ ಪ್ರತಿಭೆಕುಮಾರಿ ಸಿರಿ ಕಿಣಿರವರು ಪ್ರಸಕ್ತ ಸಾಲಿನ "ರವಿ ದಾತಾರ" ಪ್ರತಿಭಾ ಪುರಸ್ಕಾರಕ್ಕೆ ಪಾತ್ರಳಾಗಿದ್ದಳೆ.ನಾಟ್ಯಂಜಲಿ ನೃತ್ಯ ಕಲಾ ಕೇಂದ್ರ(ಶಿರಸಿ) ಹುಬ್ಬಳಿ ಶಾಖೆಯು ಪ್ರತಿ ವರ್ಷರವಿದಾತಾರ ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡುತ್ತ ಬಂದಿದೆ.ಜನವರಿ 24 ರಂದು ಹುಬ್ಬಳಿಯ ಸವಾಯಿ ಗಂಧರ್ವ ಹಾಲ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದುಷಿ ಡಾ ಸಹನಾ ಭಟ್, ಹಾಗೂ ಶ್ರೀ ಪ್ರದೀಪ್ ಭಟ್ಇವರ … [Read more...] about ಸಿರಿ ಕಿಣಿಗೆ”ರವಿ ದಾತಾರ್” ಪ್ರತಿಭಾ ಪುರಸ್ಕಾರ




