ಪಶು ಪಕ್ಷಿಗಳಲ್ಲಿಯೂ ಮಧುಮೇಹವೇ? ನಿಜ. ಅವುಗಳಲ್ಲಿಯೂ ಸಹ ಮಧುಮೇಹ ಬರುತ್ತದೆ. ಅವುಗಳಿಗೂ ಸಹ ಸಾಕಷ್ಟು ವ್ಯಾಯಾಮ, ಆಹಾರದಲ್ಲಿ ಪಥ್ಯ, ಇತ್ಯಾದಿ ಸಲಹೆಗಳನ್ನು ಪಶುವೈದ್ಯರು ನೀಡಿಯೇ ನೀಡುತ್ತಾರೆ. ಸಾಕುಪ್ರಾಣಿಗಳಿಗೇನೋ ಹೊಸ ರೀತಿಯ ಜೀವನಕ್ರಮದಿಂದ ಮಧುಮೇಹ ಬರಬಹುದು. ಮ್ರಗಾಲಯದಲ್ಲಿ ಬಂಧಿತ ಕಾಡು ಪ್ರಾಣಗಳಿಗೆ ಕ್ರತಕ ಜೀವನ ಕ್ರಮದಿಂದ ಬರಬಹುದು. ಆದರೆ ಕಾಡಿನಲ್ಲ ಸ್ವಚ್ಛಂದವಾಗಿರುವ ಕಾಡು ಪ್ರಾಣಿಗಳಿಗೆ ಅದು ಬರುತ್ತದೆಯೇ? ಎಂದು ಕೇಳಿದರೆ ಉತ್ತರ “ಹೌದು”. … [Read more...] about ಪಶು ಪಕ್ಷಿಗಳಲ್ಲಿ ಮಧುಮೇಹವೇ !?
Trending
ಕತ್ತು ಹಿಸುಕಿ ಮಹಿಳೆಯ ಕೊಲೆ
ಭಟ್ಕಳ :ತಾಲೂಕಿನ ಮುರುಡೇಶ್ವರದ ಉತ್ತರ ಕೊಪ್ಪದಕೊಂಕಣಾತಿಬೈಲಿನಲ್ಲಿ ಮಹಿಳೆಯೋರ್ವರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆ ಲಕ್ಷ್ಮಿ ಕೃಷ್ಣ ನಾಯ್ಕ ಉತ್ತರ ಕೊಪ್ಪದ ನಿವಾಸಿ ಎಂದು ತಿಳಿದು ಬಂದಿದ್ದು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು. ಮಹಿಳೆಯ ತಲೆಯ ಬಾಗಕ್ಕೆ ದೊಡ್ಡ ಗಾಯವಿರುವುದು ಕಂಡು ಬಂದಿದ್ದು. ಮೃತ ವ್ಯಕ್ತಿ ಗಂಡ ಎರಡು ವರ್ಷದ ಹಿಂದೆ ಮೃತಪಟ್ಟಿದ್ದು ಮೂರು ಮಕ್ಕಳನ್ನು … [Read more...] about ಕತ್ತು ಹಿಸುಕಿ ಮಹಿಳೆಯ ಕೊಲೆ
“ದಂಡಿ” ಚಲನ ಚಿತ್ರಕ್ಕೆ ಕಲಾವಿದರ ಆಯ್ಕೆ
ಹೊನ್ನಾವರ – ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಂದ ಪ್ರೇರಣೆ ಪಡೆದ ಅಂಕೋಲಾದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ದಂಡಿ ಸತ್ಯಾಗ್ರಹದ ಕಥಾವಸ್ತುವನ್ನು ಒಳಗೊಂಡಿರುವ ಡಾ.ರಾಜೇಶಖರ ಮಠಪತಿ ಅವರ ಕಾದಂಬರಿ ಆಧಾರಿತ ದಂಡಿ ಚಲನಚಿತ್ರದ ಕಲಾವಿದರ ಆಯ್ಕೆ ಪ್ರಕ್ರಿಯೆ ದಿನಾಂಕ 24-01-2021 ರಂದು ಭಾನುವಾರ ಪಟ್ಟಣದ ರೋಟರ್ ಕ್ಲಬ್ ಸಭಾಭವನದಲ್ಲಿ ನಡೆಯಲಿದೆ.ಕಲ್ಯಾಣಿ ಪ್ರೊಡಕ್ಷನ್ ಅರ್ಪಿಸುವ “ದಂಡಿ”ಹ್ಯಾಟ್ರಿಕ್ ರಾಜ್ಯ ಪ್ರಶಸ್ತಿ ಹಾಗೂ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ … [Read more...] about “ದಂಡಿ” ಚಲನ ಚಿತ್ರಕ್ಕೆ ಕಲಾವಿದರ ಆಯ್ಕೆ
ನಡೆದುಕೊಂಡು ಹೋಗುಟ್ಟಿದ್ದ ಮಹಿಳೆಯ ಮೇಲೆ ಮಂಗನ ದಾಳಿ ಮಹಿಳೆ ಗಂಭೀರ
ಭಟ್ಕಳ: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊರ್ವರ ಮೇಲೆ ಮಂಗವೊಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ವಿ.ಟಿ.ರೋಡ ವಿವಾಸಿ ಸರೋಜಿನಿ ಶೇಟ್ ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ಮನೆಯ ಪಕ್ಕದ ಜಂಬೂರಮಠದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಂಗ ದಾಳಿ ನಡೆಸಿದೆ. ಪರಿಣಾಮ ಮಹಿಳೆಯ ರಕ್ತನಾಳಕ್ಕೆ ಹಾನಿಯಾಗಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಮಣಿಪಾಲ … [Read more...] about ನಡೆದುಕೊಂಡು ಹೋಗುಟ್ಟಿದ್ದ ಮಹಿಳೆಯ ಮೇಲೆ ಮಂಗನ ದಾಳಿ ಮಹಿಳೆ ಗಂಭೀರ
ನಿಧಿ ಸಮರ್ಪಣಾಅಭಿಯಾನಕ್ಕೆ ಚಾಲನೆ
ಹೊನ್ನಾವರ;ಅಯೋಧ್ಯೆಯ ರಾಮನ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನಲೆಯಲ್ಲಿ ರಾಮರಥ ಹೊನ್ನಾವರ ತಾಲೂಕಿನಲ್ಲಿ ಸಂಚರಿಸುತ್ತಿದ್ದು ರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನವನ್ನು ಸೋಮವಾರ ಹೊನ್ನಾವರ ಪಟ್ಟಣದ ವೆಂಕಟ್ರಮಣ ದೇವಸ್ಥಾನದಲ್ಲಿ ದೇವರಿಗೆ ಮತ್ತು ರಾಮರಥಕ್ಕೆ ಪೂಜೆ ಸಲ್ಲಿಸುವದರ ಮೂಲಕ ಚಾಲನೆ ನೀಡಲಾಯಿತು. ನಂತರ ಹೋರಟ ರಾಮರಥ ಕಾಸರಕೋಡ ಗುಣವಂತೆ ಇಡಗುಂಜಿ ಬಳ್ಕೂರ ಜಿನ್ನೋಡ ಚಿತ್ತಾರ ಮಂಕಿ ಭಾಗದಲ್ಲಿ ಇಂದು ರಾಮರಥ ಸಂಚರಿಸಿ ಸಂಜೆ ಪಟ್ಟಣದಲ್ಲಿ … [Read more...] about ನಿಧಿ ಸಮರ್ಪಣಾಅಭಿಯಾನಕ್ಕೆ ಚಾಲನೆ



