ಉಡುಪಿ:- ಬಹುತೇಕರು ನನ್ನ ಮದುವೆ ಎಲ್ಲರಿಗಿಂತ ಡಿಫರೆಂಟಾಗಿ ಇರ್ಬೇಕು ಅಂತ ಹೊಸ ಹೊಸ ಯೋಚನೆ ಮಾಡಿ ಸಿದ್ದತೆ ಮಾಡೋದು ಮಾಮೂಲು,ಆದ್ರೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಯುವಕನೊಬ್ಬ ದ್ರೋಣ್ ಮೂಲಕ ತಾಳಿ ತರಿಸಿ ಕಟ್ಟಿದ್ದು ಸಖತ್ ವೈರಲ್ ಆಗಿದೆ.ವೈರಲ್ ಆದ ವೀಡಿಯೋ ನೋಡಿ:-ಕಾರ್ಕಳ ತಾಲೂಕು ಮೀಯಾರ್ ನಲ್ಲಿ ನಡೆದ ಮದುವೆಯ ಮಂಗಳಸೂತ್ರ ಡ್ರೋಣ್ ನಲ್ಲಿ ಹಾಕಿಕೊಂಡು ಬಂದಿದೆ. ನೆಂಟರಿಷ್ಟರನ್ನು ದಾಟಿಕೊಂಡು ಆಗಸದೆತ್ತರದಿಂದ ಹಾರಿ ಬಂದ ಡ್ರೋಣ್ ಕರಿಮಣಿ ಸರ ಹೊತ್ತು … [Read more...] about ಡ್ರೋಣ್ ನಲ್ಲಿ ಮಧುಮಗನ ಕೈಗೆ ಹಾರಿ ಬಂತು ಮಂಗಳಸೂತ್ರ!
Trending
ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.
ಭಟ್ಕಳ : ಸೋಮವಾರದಂದು ಅಂಕೋಲಾದ ಹೊಸಕಂಬಿ ಮಾರ್ಗವಾಗಿ ಗೋಕರ್ಣಕ್ಕೆ ಬರುತ್ತಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ ಅವರ ಕಾರು ರಸ್ತೆ ಅಪಘಾತಕ್ಕೀಡಾದ ವೇಳೆ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಭಟ್ಕಳದ ನಾಲ್ವರು ಯುವಕರು ತಮ್ಮ ಕಣ್ಣಮುಂದೆ ಕಾರು ಪಲ್ಟಿಯಾಗಿ ಬೀಳುತ್ತಿದ್ದಂತೆಯೇ ತಕ್ಷಣಕ್ಕೆ ಓಡಿ ಹೋಗಿ ಸಚಿವರ ಜೀವ ರಕ್ಷಿಸುವಲ್ಲಿ ಸಾಹಸದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ. ಯಲ್ಲಾಪುರಕ್ಕೆ ತೆರಳಿದ್ದ ನಾಗರಾಜ, ಗಣೇಶ, ರಜತ್ ಹಾಗೂ ಮಣಿಕಂಠ ಎಂಬ ಯುವಕರು ಭಟ್ಕಳ … [Read more...] about ಅಪಘಾತ ಸಂಭವಿಸಿದಾಗ ಕೇಂದ್ರ ಸಚೀವರನ್ನು ತಮ್ಮ ವಾಹನದ ಮೂಲಕ ಆಸ್ಪತ್ರೆ ಸಾಗಿಸುವಲ್ಲಿ ನೆರವಾದ ಭಟ್ಕಳದ ಯುವಕರು;ಅಪಘಾತದ ಕುರಿತು ಹೇಳಿದ್ದು ಹೀಗೆ.
ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ದಿಡೀರ ದಾಳಿ
ಭಟ್ಕಳ:ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ಶುಕ್ರವಾರ ದಿಡೀರ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಕಳೆದ ಸಪ್ಟಂಬರ ತಿಂಗಳಲ್ಲಿ ಡ್ರಗ್ಸ್ ಮಾರಾಟಕ್ಕೆ ಸಂಬಂದಿಸಿದಂತೆ ಖಚಿತ ಮಾಹಿತಿ ಮೇರೆಗ ಇದೆ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರುಎನೂ ಸಿಗದೇ ಬರಿಗೈಯಲ್ಲಿ ವಾಪಾಸು ಬಂದಿದ್ದರು.ಪುನಃ ಸಿಸಿಬಿ ಪೊಲೀಸರು ಇದೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ ಪೆಡ್ಲರ್ ಮೆಸ್ಸಿ ಎಂಬ … [Read more...] about ಡ್ರಗ್ಸ್ ಜಾಲಕ್ಕೆ ಸಂಬಂದಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಭಟ್ಕಳ ಸುಲ್ತಾನ ಸ್ಟ್ರೀಟ್ನ ಮನೆಯೊಂದರ ಮೇಲೆ ದಿಡೀರ ದಾಳಿ
ಬಚ್ಚಲಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ
ಕುಮಟಾ; ತಾಲೂಕಿನ ಉಳ್ಳೂರು ಮಠದಲ್ಲಿ ಮನೆಯೊಂದರ ಬಚ್ಚಲು ಮನೆಯ ಒಳಗೆ 14 ಅಡಿ ಉದ್ದದ ಭಾರಿ ಗಾತ್ರದ ಕಾಳಿಂಗ ಸರ್ಪ ಹೊಕ್ಕಿ ಆತಂಕ ಸೃಷ್ಟಿಸಿತು.ಆಕಸ್ಮಿಕವಾಗಿ ಕಂಡ ಹಾವನ್ನು ನೋಡಿ ಬೆಚ್ಚಿಬಿದ್ದ ಮನೆಯವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು .ಶ್ರೀಘ್ರವಾಗಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಉರಗ ಪ್ರೇಮಿ ಪವನ್ ನಾಯ್ಕ ಅವರ ಸಹಾಯದಿಂದ ಕಾಳಿಂಗ ಅವನ್ನು ಹಿಡಿದು ರಕ್ಷಿಸಿ ದಟ್ಟಾರಣ್ಯಕ್ಕೆ ಬಿಡುವಲ್ಲಿ ಪ್ರಮುಖ ಪಾತ್ರ ವಹಿಸಿದರು ಬೃಹತ್ … [Read more...] about ಬಚ್ಚಲಮನೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ
ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಮಟಾಕ್ಕೆ ಭೇಟಿ
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹವಾ ಜೋರಾಗಿತ್ತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕುಮುಟಾ ಗೆ ಆಗಮಿಸಿರುವ ಸುದ್ದಿ ತಿಳಿದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪುನೀತ್ ರಾಜಕುಮಾರ್ ಅವರನ್ನು ಕಾಣಲು ಕಿಕ್ಕಿರಿದು ತುಂಬಿದ್ದರು.ಇಂದು ಪುನೀತ್ ರಾಜಕುಮಾರ್ ಅವರು ಕುಮಟಾ ನಗರಕ್ಕೆ ಆಗಮಿಸುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಪೊಲೀಸ್ ಅವರು ಅಭಿಮಾನಿಗಳನ್ನು … [Read more...] about ಪವರ್ ಸ್ಟಾರ್ ಪುನೀತ್ ರಾಜಕುಮಾರ ಕುಮಟಾಕ್ಕೆ ಭೇಟಿ




