• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಬೆಂಗಳೂರು ವಿದ್ಯುತ್ ವಿತರಣಾ ವ್ಯವಸ್ಥೆ ಉನ್ನತೀಕರಣಕ್ಕೆ 100 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಸಹಿ

January 4, 2021 by Sachin Hegde Leave a Comment

ಕರ್ನಾಟಕದ ಬೆಂಗಳೂರು ನಗರದಲ್ಲಿ ವಿದ್ಯುತ್ ಸರಬರಾಜಿನ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಉನ್ನತೀಕರಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮತ್ತು ಭಾರತ ಸರ್ಕಾರ 2020 ರ ಡಿಸೆಂಬರ್ 31 ರಂದು 100 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಸಹಿ ಹಾಕಿವೆ.ಬೆಂಗಳೂರು ಸ್ಮಾರ್ಟ್ ವಿದ್ಯುತ್ ವಿತರಣಾ ಯೋಜನೆಗೆ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ವಿಭಾಗದ ಹೆಚ್ಚುವರಿ … [Read more...] about ಬೆಂಗಳೂರು ವಿದ್ಯುತ್ ವಿತರಣಾ ವ್ಯವಸ್ಥೆ ಉನ್ನತೀಕರಣಕ್ಕೆ 100 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಸಹಿ

ಅಕ್ರಮ ಚಿನ್ನಾ ಸಾಗಟ ಆರೋಪ : ಭಟ್ಕಳದ ಸುಲ್ತಾನ ಸ್ಟ್ರೀಟ್‌ನ ಮಹ್ಮದ್ ಫರಾನ್‌ ಪುಣೆಯ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

January 3, 2021 by bkl news Leave a Comment

ಭಟ್ಕಳ:  ಅಕ್ರಮವಾಗಿ ಚಿನ್ನ ಸಾಗಾಟ ಆರೋಪದ ಮೇರೆಗೆ ಭಟ್ಕಳದ ವ್ಯಕ್ತಿಯೊರ್ವನ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದ ಪುಣೆಯ ಕಸ್ಟಮ್ಸ್ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಆತನನ್ನು ವಶಕ್ಕೆ ಪಡೆದು ಮುಂಬೈ ಕರೆದುಕೊಂಡ ಹೋದ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ಸುಲ್ತಾನ ಸ್ಟ್ರೀಟ್‌ನ ನಿವಾಸಿ ಮಹ್ಮದ್ ಫರಾನ್‌ನನ್ನು ಕಸ್ಟ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತನ ಮೇಲೆ ಅಕ್ರಮ ಚಿನ್ನ ಸಾಗಾಟ ಮತ್ತು ಮಾರಾಟದ ಆರೋಪವಿದೆ. ಈತನು ಭಟ್ಕಳದ ಒಂದು … [Read more...] about ಅಕ್ರಮ ಚಿನ್ನಾ ಸಾಗಟ ಆರೋಪ : ಭಟ್ಕಳದ ಸುಲ್ತಾನ ಸ್ಟ್ರೀಟ್‌ನ ಮಹ್ಮದ್ ಫರಾನ್‌ ಪುಣೆಯ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ಆರು ರಾಜ್ಯಗಳ ಲೈಟ್ ಹೌಸ್ ಯೋಜನೆಗೆ ಶಂಕುಸ್ಥಾಪನೆ; ವಸತಿ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ: ಪ್ರಧಾನಿ ನರೇಂದ್ರ ಮೋದಿ

January 2, 2021 by Sachin Hegde Leave a Comment

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್ (ಜಿಎಚ್‌ಟಿಸಿ) ಅಡಿಯಲ್ಲಿ ಲೈಟ್ ಹೌಸ್ ಯೋಜನೆಗಳಿಗೆ (ಎಲ್‌ಎಚ್‌ಪಿ) ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರು ರಾಜ್ಯಗಳ ಆರು ಸ್ಥಳಗಳಲ್ಲಿ ಶಿಲಾನ್ಯಾಸ ನೆರವೇರಿಸಿದರು. ಪ್ರಧಾನ ಮಂತ್ರಿಯವರು ಇದೇ ಸಂದರ್ಭದಲ್ಲಿ ಕೈಗೆಟುಕುವ ಸುಸ್ಥಿರ ವಸತಿ ವೇಗವರ್ಧಕಗಳು - ಭಾರತ (ಆಶಾ-ಇಂಡಿಯಾ) ದ ವಿಜೇತರನ್ನು ಘೋಷಿಸಿದರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) ಮಿಷನ್ ನ … [Read more...] about ಆರು ರಾಜ್ಯಗಳ ಲೈಟ್ ಹೌಸ್ ಯೋಜನೆಗೆ ಶಂಕುಸ್ಥಾಪನೆ; ವಸತಿ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ: ಪ್ರಧಾನಿ ನರೇಂದ್ರ ಮೋದಿ

ಹೊನ್ನಾವರ ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದವರ ವಿವರ

January 1, 2021 by Vishwanath Shetty Leave a Comment

ಮಾವಿನಕುರ್ವಾ ಗ್ರಾಮ ಪಂಚಾಯತಿ; ಹೊಸಾಡ ವೆಂಕಟ್ರಮಣ ಮೇಸ್ತ, ಲಕ್ಷ್ಮೀ ಗೌಡ, ಗಿರಗೋಲ ಪುಡ್ತಾದ, ಗುಳಿಬೇಲೆ ಮಿನಿನ್ ಮೆಂಡಿಸ್, ಸುಮನಾ ಗೌಡ, ಸಾನಾಮೋಟ ವನಿತಾ ಗೌಡ, ಮಠದಕೇರಿ ಜಿ.ಜಿ.ಶಂಕರ, ಸವಿತಾ ನಾಯ್ಕ, ನಾಗವೇಣಿ ಮುಕ್ರಿ, ಮಂಡಳಕುರ್ವಾ ಮಂಜು ಗೌಡ, ಪ್ರಕಾಶ ಪಿಂಟೋ, ಕಮಲಾ ಗೌಡ ಜಯಗಳಿಸಿದ್ದಾರೆ.ಚಿಕ್ಕನಕೋಡ ಗ್ರಾಮ ಪಂಚಾಯತಿ; ವಿಘ್ನೇಶ ಹೆಗಡೆ, ಸಂಗೀತಾ ಕನ್ಯಾ ಗೌಡ ,ವಿ.ಡಿ.ನಾಯ್ಕ, ನೂತನ ಬಾಲಕೃಷ್ಣ ನಾಯ್ಕ ನಾಗೇಶ ನಾಯ್ಕ, ಆಶಾ ಗಜಾನನ ನಾಯ್ಕ, ಮಂತು … [Read more...] about ಹೊನ್ನಾವರ ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದವರ ವಿವರ

ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ

January 1, 2021 by Sachin Hegde Leave a Comment

ಜನರ ಬೇಜವಾಬ್ದಾರಿಯಿಂದಾಗಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ಹಬ್ಬುವ ಸಾಧ್ಯತೆ ಹೆಚ್ಚು ಎಂದು ನಿಮ್ಹಾನ್ಸ್ ನ ನಿವೃತ್ತ ವೈರಾಣು ತಜ್ಞ ಹಾಗೂ ರಾಜ್ಯ ಕೊವಿಡ್ ತಾಂತ್ರಿಕ ಸಮಿತಿ ಸದಸ್ಯ ಡಾ. ರವಿ ಅಭಿಪ್ರಾಯಪಟ್ಟರು.ಪ್ರೆಸ್ ಇನ್ಫರಮೇಷನ್ ಬ್ಯುರೊ ಹಾಗೂ ಕರ್ನಾಟಕ ಪತ್ರಕರ್ತೆಯರ ಸಂಘ `ಕೊವಿಡ್‍ನ ವಿಭಿನ್ನ ಆಯಾಮ'ಗಳ ಕುರಿತು ಗುರುವಾರ ಜಂಟಿಯಾಗಿ ಆಯೋಜಿಸಿದ್ದ ವೆಬಿನಾರ್‍ನಲ್ಲಿ ಅವರು ಮಾತನಾಡಿದರು.ಯುರೋಪ್‍ನ ಹಲವು ದೇಶಗಳು ಹಾಗೂ ಅಮೆರಿಕದ ಸನ್ನಿವೇಶವನ್ನು … [Read more...] about ಜನರ ಬೇಜವಾಬ್ದಾರಿಯಿಂದಾಗಿ ಕೊವಿಡ್ ಎರಡನೇ ಅಲೆ – ವೈರಾಣು ತಜ್ಞ ಡಾ. ರವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,383 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar