• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Trending

ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ ಸೋಂಕು ಹರಡುವಿಕೆಗೆ ತೀವ್ರ ನಿಗಾ ವಹಿಸಲು ರಾಜ್ಯಗಳಿಗೆ ಸೂಚನೆ

December 30, 2020 by Sachin Hegde Leave a Comment

ಕೇಂದ್ರ ಆರೋಗ್ಯ ಸಚಿವಾಲಯ,ಯು.ಕೆ.ಯಿಂದ ಹೊರಟು ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವುದನ್ನು 2021ರ ಜ.7(ಗುರುವಾರ) ವರೆಗೆ ವಿಸ್ತರಿಸಲು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.ಆರೋಗ್ಯ ಸೇವೆಗಳ ಮಹಾನಿರ್ದೇಶಕರು(ಡಿಜಿಎಚ್ ಎಸ್) ನೇತೃತ್ವದ ಜಂಟಿ ಮೇಲ್ವಿಚಾರಣಾ ಸಮಿತಿ(ಜೆಎಂಜಿ) ಮತ್ತು ಡಿಜಿ, ಐಸಿಎಂಆರ್ ಹಾಗೂ ನೀತಿ ಆಯೋಗದ ಸದಸ್ಯ (ಆರೋಗ್ಯ) ಇವರು ನೀಡಿದ ಮಾಹಿತಿ ಆಧರಿಸಿ ಈ ಶಿಫಾರಸು … [Read more...] about ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ ಸೋಂಕು ಹರಡುವಿಕೆಗೆ ತೀವ್ರ ನಿಗಾ ವಹಿಸಲು ರಾಜ್ಯಗಳಿಗೆ ಸೂಚನೆ

ಒಂದೇ ವಾರದಲ್ಲಿ ಮೂರು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

December 29, 2020 by bkl news Leave a Comment

ಭಟ್ಕಳ : ಖಚಿತ ಮಾಹಿತಿ ಮೇರೆಗೆ ತಾಲೂಕಿನ ಕೋಕ್ತಿ ನಗರದ 2 ನೇ ಕ್ರಾಸನಲ್ಲಿನ ಮದಿನಾಹಾಲ್ ನಲ್ಲಿ ಇಂದು ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತೆರಳಿ ವಿವಾಹವನ್ನು ತಡೆದ ಘಟನೆ ಮಂಗಳವಾರ ನಡೆದಿದೆ.ಹನಿಪಾಬಾದನ ಖಾದಿರ್ ಬಾಷಾ ಜೂಸಿದ್ಧಿ ಮತ್ತು ಉಮ್ಮಸಲ್ಮಾ ದಂಪತಿಯ 16 ವರ್ಷದ 4 ನೇ ಮಗಳಿಗೆ ಶಿರ್ಸಿ ಮೂಲದ 26 ವರ್ಷದ ಅಬ್ರಾರ್ ಹುಲ್ಲಕ್ ಇತನೊಂದಿಗೆ ಇಂದು ಕೋಕ್ತಿ ನಗರದ 2 ನೇ ಕ್ರಾಸನಲ್ಲಿನ ಮದಿನಾಹಾಲ್ ಮದುವೆ ನಿಶ್ಚಯ ಮಾಡಿದ್ದು ಮದುವೆಗೆ ಎಲ್ಲಾ … [Read more...] about ಒಂದೇ ವಾರದಲ್ಲಿ ಮೂರು ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ

December 26, 2020 by Sachin Hegde Leave a Comment

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಆಯವ್ಯಯ ಕಳೆದ ಆರು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಳವಾಗಿದೆ ಎದು ಕೇಂದ್ರ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚು ಎಂ.ಎಸ್.ಪಿ. ದೊರಕಿಸಲು ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಜಾರಿ ಮಾಡಿದ್ದಾರೆ ಎಂದೂ ತಿಳಿಸಿದರು.ಎಂ.ಎಸ್.ಪಿ. ದರದಲ್ಲಿ ಬೆಳೆ ಖರೀದಿಗೆ ಮಾಡಲಾಗಿರುವ ವೆಚ್ಚ 2009-14ಕ್ಕೆ ಹೋಲಿಸಿದರೆ … [Read more...] about ಪಿಎಂ ಕಿಸಾನ್ ಯೋಜನೆ ಅಡಿ ಈವರೆಗೆ 1,10,000 ಕೋಟಿ ರೂ.ಗೂ ಅಧಿಕ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ

ಯುಕೆಯಲ್ಲಿ ಹೊಸ ಕೋವಿಡ್ -19 ವೈರಾಣು ರೂಪಾಂತರದ ಹಿನ್ನೆಲೆಯಲ್ಲಿ ಪರೀಕ್ಷೆ, ಚಿಕಿತ್ಸೆ ಮತ್ತು ಕಣ್ಗಾವಲು ತಂತ್ರಗಳ ಕುರಿತಂತೆ ಚರ್ಚಿಸಿದ ರಾಷ್ಟ್ರೀಯ ಕಾರ್ಯಪಡೆ

December 26, 2020 by Sachin Hegde Leave a Comment

ನೀತಿ ಆಯೋಗದ ಸದಸ್ಯ ಪ್ರೊ. ವಿನೋದ್ ಪಾಲ್ ಮತ್ತು ಆರೋಗ್ಯ ಸಂಶೋಧನೆ ಇಲಾಖೆ ಕಾರ್ಯದರ್ಶಿ ಹಾಗೂ ಐಸಿಎಂಆರ್ ಮಹಾ ನಿರ್ದೇಶಕ ಪ್ರೊ. ಬಲರಾಮ್ ಭಾರ್ಗವ ಅವರ ಸಹ ಅಧ್ಯಕ್ಷತೆಯಲ್ಲಿ ಕೋವಿಡ್ -19 ಕುರಿತ ರಾಷ್ಟ್ರೀಯ ಕಾರ್ಯಪಡೆ (ಎನ್.ಟಿ.ಎಫ್.)ಯ ಸಭೆಯನ್ನು ಐ.ಸಿ.ಎಂ.ಆರ್. ಇಂದು ಕರೆದಿತ್ತು. ಈ ಸಭೆಯಲ್ಲಿ ಏಮ್ಸ್ ನಿರ್ದೇಶಕ ಪ್ರೊ. ರಣದೀಪ್ ಗುಲೇರಿಯಾ; ಆರೋಗ್ಯ ಸೇವೆಗಳ ಮಹಾ ನಿರ್ದೇಶಕರು (ಡಿಜಿಎಚ್ಎಸ್) ; ಭಾರತೀಯ ಔಷಧ ಮಹಾ ನಿಯಂತ್ರಕರು (ಡಿಸಿಜಿಐ); ರೋಗ ನಿಯಂತ್ರಣದ … [Read more...] about ಯುಕೆಯಲ್ಲಿ ಹೊಸ ಕೋವಿಡ್ -19 ವೈರಾಣು ರೂಪಾಂತರದ ಹಿನ್ನೆಲೆಯಲ್ಲಿ ಪರೀಕ್ಷೆ, ಚಿಕಿತ್ಸೆ ಮತ್ತು ಕಣ್ಗಾವಲು ತಂತ್ರಗಳ ಕುರಿತಂತೆ ಚರ್ಚಿಸಿದ ರಾಷ್ಟ್ರೀಯ ಕಾರ್ಯಪಡೆ

ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’

December 26, 2020 by bkl news Leave a Comment

ಭಟ್ಕಳ: ಕೋವಿಡ್ ಸಾಂಕ್ರಾಮಿಕ ರೋಗದ ಮರು ವಿಶ್ಲೇಷಣೆ ಹಾಗೂ ಸಾಮಾಜಿಕ‌ ಜಾಗ್ರತಿ ಮೂಡಿಸುವ ಸಭೆಯು ಇಲ್ಲಿನ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಮಾಜದ ಮುಖಂಡರ ಉಪಸ್ಥಿತಿಯಲ್ಲಿ ನಡೆಸಲಾಯಿತು.ಸಭೆಯ ಆರಂಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶರದ ನಾಯಕ ಮಾತನಾಡಿ ' ಸದ್ಯ ಕೋವಿಡ್ ಎರಡನೇ ಹಂತ ಬೇರೆ ದೇಶದಲ್ಲಿ ಕಂಡು ಬಂದಿದೆ. ಅಲ್ಲಿಂದ ನಮ್ಮ ದೇಶದ ಜನರು ಜಿಲ್ಲೆಗೆ ಆಗಮಿಸುವ ಜಿಲ್ಲೆ, … [Read more...] about ಭಟ್ಕಳದಲ್ಲಿ ಕೋವಿಡ್ ಎರಡನೇ ಹಂತದ ವೈರಸ ತಡೆಗೆ ವಾರ್ಡಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ಆರಂಭ’

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,383 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar