ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿಯಡಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಂದಿನ ಕಂತಿನ ಹಣ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕೇವಲ ಒಂದು ಬಟನ್ ಒತ್ತುವ ಮೂಲಕ 18,000 ಕೋಟಿ ರೂ.ಗಳನ್ನು ದೇಶದ 9 ಕೋಟಿಗೂ ಹೆಚ್ಚು ರೈತ ಕುಟುಂಬಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಯೋಜನೆ ಆರಂಭಿಸಿದ ದಿನದಂದಲೂ 1 ಲಕ್ಷ 10 ಸಾವಿರ ಕೋಟಿ ರೂ.ಗಳು … [Read more...] about ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ ಮುಂದಿನ ಕಂತಿನ ಆರ್ಥಿಕ ಸವಲತ್ತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
Trending
ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ
ಭಟ್ಕಳ: ಅಳ್ವೇಕೋಡಿಯಿಂದ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದಪಾತಿದೋಣಿಯೊಂದು ಕಾಗೆಗುಡ್ಡದಸಮೀಪ ಸಮುದ್ರದಲ್ಲಿ ಮುಳುಗಡೆಯಾಗಿದೆ.ಯಾದವ ಮಂಜು ಮೊಗೇರ ಮಾಲೀಕತ್ವದ ‘ಮತ್ಸ್ಯನಿಧಿ’ ದೋಣಿ ಇದಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರ ಹಾಗೂ ಪಾತಿದೋಣಿಯನ್ನು ರಕ್ಷಿಸಿ ದಡಕ್ಕೆ ತಲುಪಿಸಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡರ್, ಸಿಬ್ಬಂದಿ ಸಂಜೀವ ನಾಯ್ಕ, ದಿನೇಶ ನಾಯ್ಕ, ಜನಾರ್ದನ ಮೊಗೇರ … [Read more...] about ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ
ಚಿರತೆಗಳ ಸಂಖ್ಯೆ ಹೆಚ್ಚಳ; ಸಂತಸ ವ್ಯಕ್ತಪಡಿಸಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಇದು ಶುಭ ಸುದ್ದಿ..!ಸಿಂಹಗಳು ಮತ್ತು ಹುಲಿಗಳ ನಂತರ, ಇದೀಗ ಚಿರತೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ.ವನ್ಯ ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ … [Read more...] about ಚಿರತೆಗಳ ಸಂಖ್ಯೆ ಹೆಚ್ಚಳ; ಸಂತಸ ವ್ಯಕ್ತಪಡಿಸಿದ ಪ್ರಧಾನಿ
ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ
ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ … [Read more...] about ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ
ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆ ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನ ನೀಡುವುದಕ್ಕೆ ಅನುಮೋದನೆ ನೀಡಿತು.ಸದ್ಯ ಭಾರತದ 5 ಕೋಟಿ ಕಬ್ಬು ಬೆಳೆಯುವ ರೈತರು ಮತ್ತು ಅವರ ಅವಲಂಬಿತರಿದ್ದಾರೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳು ಮತ್ತು ಇತರೆ ಸಂಬಂಧಿ ಚಟುವಟಿಕೆಗಳಲ್ಲಿ ಸುಮಾರು 5 ಲಕ್ಷ ಕೆಲಸಗಾರರಿದ್ದು, ಅವರೆಲ್ಲರೂ ಸಕ್ಕರೆ ಉದ್ಯಮವನ್ನೇ ನಂಬಿ ಜೀವನೋಪಾಯ … [Read more...] about ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನಕ್ಕೆ ಕೇಂದ್ರ ಸಂಪುಟ ಅನುಮೋದನೆ




